“ಬಿದಿರು ಯೋಜನೆಯಿಂದ ನೀರು ಸಮೃದ್ಧ ಶೇಖರಣೆಯಾಗಲಿ’
Team Udayavani, Jul 16, 2019, 5:59 AM IST
ಮಂಜೇಶ್ವರ: ಬರಗಾಲದ ಅಪಾಯ ಎದುರಿಸುತ್ತಿರುವ ನಾಡಿಗೆ ನೀರಿನ ಸಿಂಚನ ನೀಡಬಲ್ಲ ಬಿದಿರನ್ನು ಕಾಸರಗೋಡು ಜಿಲ್ಲೆಯನ್ನು ಬಿದಿರಿನ ರಾಜಧಾನಿಯಾಗಿ ಪರಿವರ್ತಿಸುವ ಜಿಲ್ಲಾಧಿಕಾರಿಯವರ ಯೋಜನೆಯಿಂದ ಮುಂದಿನ ದಿನಗಳಲ್ಲಿ ನೀರು ಸಮೃದ್ಧವಾಗಿ ಶೇಖರಣೆಯಾಗಲೆಂದು ಮಂಜೇಶ್ವರ ಬ್ಲಾ. ಪಂ. ಸದಸ್ಯ ಕೆ.ಆರ್. ಜಯಾನಂದ ಹೇಳಿದರು.
ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಪರಿಸರದಲ್ಲಿ ಬಿದಿರು ಸಸಿಯನ್ನು ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಂಜೇಶ್ವರ ಗ್ರಾ.ಪಂ. ಸದಸ್ಯೆ ಸುಪ್ರಿಯಾ ಶೆಣೈ ಅಧ್ಯಕ್ಷತೆ ವಹಿಸಿದರು. ಪ್ರಮುಖರಾದ ಯಾದವ ಕೆ., ರಾಜನ್ ನಾಯರ್, ಎಂ., ರಾಧಾ, ವಾಸುದೇವ, ಹಮೀದ್ ಮಂಜೇಶ್ವರ, ಯೋಗೀಶ್ ಕನಿಲ ಶುಭಾಶಂಸನೆಗೈದರು. ಗಿಳಿವಿಂಡು ಆಡಳಿತಾ ಧಿಕಾರಿ ಡಾ| ಕಮಲಾಕ್ಷ ಸ್ವಾಗತಿಸಿದರು. ಬ್ಲಾಕ್ ಪಂಚಾಯತ್ ಅಧಿಕಾರಿ ಪ್ರಶಾಂತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ