ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಶನಲ್‌ ಶತಮಾನೋತ್ಸವ: ವಲಯ ಸಂಗಮ


Team Udayavani, Mar 28, 2017, 3:09 PM IST

29-KSARGOD-8.jpg

ಕುಂಬಳೆ: ಜಗತ್ತಿನ ಅತಿದೊಡ್ಡ ಸಂಸ್ಥೆಯಾದ ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಶನಲ್‌ ತನ್ನ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಡಿಸ್ಟ್ರಿಕ್ಟ್ 318ಇ ರೀಜನ್‌ 10 (ಇನ್ನೋವೇಟರ್‌ ) ವಲಯ ಸಂಗಮವನ್ನು ಡಿಸ್ಟ್ರಿಕ್ಟ್ 318 ಇ ರೀಜನ್‌ 10 ರ ರೀಜನ್‌ ಚೆಯರ್‌ ಪರ್ಸನ್‌ ಲಯನ್‌ ಲಕ್ಷ್ಮಣ ಕುಂಬಳೆ ಅವರ ನೇತೃತ್ವದಲ್ಲಿ ವಲಯ ಸಂಗಮ ಕಾರ್ಯಕ್ರಮವು ತೊಕೋಟು ಗಟ್ಟಿ ಸಮಾಜ ಭವನದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳೊಂದಿಗೆ ಜರಗಿತು.

ರೀಜನ್‌ ಚೆಯರ್‌ ಪರ್ಸನ್‌ ಲಯನ್‌ ಲಕ್ಷ್ಮಣ ಕುಂಬಳೆ ಅಧ್ಯಕ್ಷತೆ ವಹಿಸಿ ಪ್ರಸ್ತಾವನೆಗೈದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್‌ ನ್ಯಾಯವಾದಿ ವಿ. ಅಮರನಾಥ್‌, ಕಣ್ಣೂರು ವಿವಿ ಉಪಕುಲಪತಿ ಡಾ|  ಕೆ. ಅಬ್ದುಲ್‌ ಖಾದರ್‌ ಮಾಂಗಾಡ್‌ ಭಾಗವಹಿಸಿದರು. ಸಮಾರಂಭದಲ್ಲಿ ತುಳು ಜಾನಪದ ವಿದ್ವಾಂಸ, ಸಾಹಿತಿ ಪ್ರೊ| ಅಮೃತ ಸೋಮೇಶ್ವರ, ಮನೆ ದಾನಿ, ಸಾಮಾಜಿಕ ಕಾರ್ಯಕರ್ತ ಕಿಳಿಂಗಾರು ಸಾಯಿರಾಂ ಗೋಪಾಲಕೃಷ್ಣ ಭಟ್‌ ಮತ್ತು ಲಯನ್‌ ಕವಿತಾ ಶಾಸ್ತ್ರಿ, ಲಯನ್‌ ಶಿವಪ್ರಸಾದ್‌ ಕೆ. ಅವರನ್ನು ಸಮ್ಮಾನಿಸಲಾಯಿತು. ಅಲ್ಲದೆ  ಅರ್ಹ 10 ವಿಕಲಾಂಗರಿಗೆ ಗಾಲಿ ಕುರ್ಚಿಗಳನ್ನು ಮತ್ತು ಕನ್ಯಾನ ಭಾರತ ಸೇವಾಶ್ರಮಕ್ಕೆ ಸ್ಟ್ರೆಚರ್‌ನ್ನು ವಿತರಿಸಲಾಯಿತು.  ಲಯನ್‌ ಪ್ರಶಾಂತ್‌ ಜಿ. ನಾಯರ್‌ ಮತ್ತು ಲಯನ್‌ ಕೆ.ವಿ. ಸತೀಶನ್‌ ಪ್ರಸ್ತಾವನೆ ಗೈದರು. ಲಯನ್‌ ಪಿ. ಗೋವಿಂದನ್‌ ಧ್ವಜ ಪ್ರತಿಜ್ಞೆ ಭೋಧಿಸಿದರು. ವಲಯ ಮಟ್ಟದಲ್ಲಿ ಜರಗಿದ ಕಾರ್ಯಕ್ರಮಗಳ ವರದಿಯನ್ನು ಮಂಡಿಸಲಾಯಿತು. ಲಯನೆಸ್‌ ಸುಶ್ಮಾ ರಾಧಾಕೃಷ್ಣನ್‌ ಪ್ರಾರ್ಥನೆ ಹಾಡಿದರು. ಲಯನ್‌ ಪ್ರವೀಣ್‌ ಪಕಳ ವಂದಿಸಿದರು.

ಸಾಂಸೃತಿಕ ಕಾರ್ಯಕ್ರಮದಂಗವಾಗಿ ಲಿಯೊ ಲಕ್ಷ್ಮೀ ಮತ್ತು ಲಿಯೊ ದೀಕ್ಷಿತಾ ನಾಯರ್‌ ಅವರಿಂದ ರಂಗಪೂಜೆ, ಲಿಯೊ ನಿಮಿಷಾ ನಾಯರ್‌ ಅವರಿಂದ ಕೂಚುಪುಡಿ ನೃತ್ಯ, ತುಳುನಾಡ ರತ್ನ ದಿನೇಶ್‌ ಅತ್ತಾವರ ಅವರಿಂದ ಯಕ್ಷಗಾನ ನೃತ್ಯ ಮತ್ತು ಪ್ರಕಾಶ್‌ ಮಾಧವನ್‌ ಬಳಗದಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಪ್ರೇಕ್ಷಕರ ಮನರಂಜಿಸಿತು.

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.