ಶುಚೀಕರಣ ಯಜ್ಞ ಮಾದರಿಯಾದ ಸ್ಥಳೀಯಾಡಳಿತ ಸಂಸ್ಥೆಗಳು


Team Udayavani, May 13, 2019, 6:15 AM IST

shuchikarana

ಕಾಸರಗೋಡು: ರಾಜ್ಯ ಸರಕಾರದ ಶುಚಿತ್ವ ಯಜ್ಞವನ್ನು ಅನುಷ್ಠಾನಗೊಳಿಸುವಲ್ಲಿ ಮಾದರಿ ರೂಪದಲ್ಲಿ ಚಟುವಟಿಕೆ ನಡೆಸಿದ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕೆಲವು ಗರಿಷ್ಠ ಮಟ್ಟದಲ್ಲಿ ಸಾಧನೆ ನಡೆಸಿ ಗಮನ ಸೆಳೆದಿವೆ.

ಈ ಸಾಲಿನಲ್ಲಿ ಮಡಿಕೈ ಗ್ರಾಮ ಪಂಚಾಯತ್‌ನ ಸಾಧನೆ ಗಮನಾರ್ಹವಾಗಿದೆ. ಏಕಕಾಲಕ್ಕೆ 15 ವಾರ್ಡ್‌ ಗಳನ್ನು ಶುಚಿಗೊಳಿಸುವ ಮೂಲಕ ಈ ಪಂಚಾಯತ್‌ ತನ್ನ ಜನಬೆಂಬಲ ಸಾಬೀತುಪಡಿಸಿದೆ. ಚಾಳಕ್ಕಡವು ಪ್ರದೇಶದಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಸಿ.ಪ್ರಭಾಕರನ್‌ ಉದ್ಘಾಟಿಸಿದರು. ಕುಟುಂಬಶ್ರೀ ಕಾರ್ಯಕರ್ತರು, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ಆಟೋರಿûಾ ಕಾರ್ಮಿಕರು, ವಿವಿಧ ಕ್ಲಬ್‌ಗಳ ಕಾರ್ಯಕರ್ತರು ಶುಚೀಕರಣಕ್ಕೆ ಹೆಗಲು ನೀಡಿದರು.

ಅಜಾನೂರು ಗ್ರಾಮ ಪಂಚಾಯತ್‌ನ 23 ವಾರ್ಡ್‌ಗಳ ಶುಚೀಕರಣ ಏಕಕಾಲಕ್ಕೆ ನಡೆಸಲಾಗಿದೆ. ಗ್ರಾಮ ಪಂಚಾಯತ್‌ ಅಧ್ಯಕ್ಷ ಪಿ.ದಾಮೋದರನ್‌ ಉದ್ಘಾಟಿಸಿದರು. ವಾರ್ಡ್‌ಗಳ ಶುಚೀಕರಣಕ್ಕೆ ಆಯಾ ವಾರ್ಡ್‌ ಸದಸ್ಯರು ನೇತೃತ್ವ ವಹಿಸಿದರು.

ಪಳ್ಳಿಕ್ಕರೆ ಗ್ರಾಮ ಪಂಚಾಯತ್‌ನ ಶುಚೀಕರಣ ಸಂಬಂಧ ಆಲಕ್ಕೋಡ್‌ನ‌ಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷೆ ಪಿ. ಇಂದಿರಾ ಶುಚಿತ್ವಕ್ಕೆ ಚಾಲನೆ ನೀಡಿದರು.
ಪಾಕಂ-ಪೆರಿಯ ರಸ್ತೆ ಬದಿಗಳ ಶುಚೀಕರಣಕ್ಕೆ ಅವರು ನೇತೃತ್ವ ವಹಿಸಿದ್ದರು. ಎರಡೂ ದಿನಗಳಲ್ಲಿ 16 ವಾರ್ಡ್‌ಗಳ ಶುಚೀಕರಣ ನಡೆದಿದೆ.

ಬಳಾಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶುಚೀಕರಣಕ್ಕೆ ಎvತ್ತೋಡ್‌ ವಾರ್ಡ್‌ನಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷರು ಚಾಲನೆ ನೀಡಿದರು. ವೆಸ್ಟ್‌ ಏಳೇರಿಯಲ್ಲಿ ಅಧ್ಯಕ್ಷೆ ಪ್ರಸೀತಾ ರಾಜನ್‌ ಅವರ ನೇತೃತ್ವದಲ್ಲಿ, ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್‌ನಲ್ಲಿ ಆಯಾ ಜನಪ್ರತಿನಿಧಿಗಳ ನೇತೃತ್ವದಲ್ಲಿ ಶುಚೀಕರಣ ನಡೆದುವು.

ಕಾಂಞಂಗಾಡ್‌ ನಗರಸಭೆ ವ್ಯಾಪ್ತಿಯ ಶುಚೀಕರಣಕ್ಕೆ ಅಧ್ಯಕ್ಷ ವಿ.ವಿ.ರಮೇಶನ್‌ ಚಾಲನೆ ನೀಡಿದರು. ಮನೆ ಮನೆ ಸಂದರ್ಶನ ನಡೆಸಿ ಶುಚೀಕರಣ ಜಾಗೃತಿ ಸಂದೇಶ ನೀಡಲಾಯಿತು.

ರವಿವಾರ ಶುಚೀಕರಣ ಯಜ್ಞ ಸಮಾರೋಪಗೊಂಡಿತು. ಮೇ 9 ರಂದು ಜಿಲ್ಲಾಡಳಿತೆ ನೇತೃತ್ವದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳೊಂದಿಗೆ ನಡೆಸಲಾದ ಶುಚೀಕರಣ ಕಾಯಕವೂ ಯಶಸ್ವಿಯಾಗಿತ್ತು. 4 ಸಾವಿರಕ್ಕೂ ಅಧಿಕ ಮಂದಿ ಸೇರಿ ನಡೆಸಿದ್ದ ಆ ಕಾಯಕದಲ್ಲಿ 15 ಟನ್‌ಗೂ ಅಧಿಕ ತ್ಯಾಜ್ಯ ಸಂಗ್ರಹಿಸಲಾಗಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.