ಅಯೋಧ್ಯೆಯಿಂದ ಶಬರಿಮಲೆಗೆ ಸುದೀರ್ಘ‌ ಪಾದಯಾತ್ರೆ


Team Udayavani, Sep 22, 2019, 5:41 AM IST

21-KBL-1

ಕುಂಬಳೆ : ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಭವ್ಯ ದೇಗುಲ ನಿರ್ಮಾಣ ಗೊಳ್ಳಬೇಕು. ಶ್ರೀ ಶಬರಿಮಲೆ ಸನ್ನಿ ಧಾನಕ್ಕೆ ಮತ್ತು ಆಚಾರಕ್ಕೆ ಯಾವುದೇ ಚ್ಯುತಿ ಬರಬಾರ ದೆಂಬ ಸಂಕಲ್ಪದೊಂದಿಗೆ ಕರಾವಳಿಯ ನಾಲ್ಕು ಮಂದಿ ಅಯ್ಯಪ್ಪ ಭಕ್ತರು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಿಂದ ಶ್ರೀ ಶಬರಿಮಲೆ ತನಕ ಒಟ್ಟು ಮೂರು ಸಹಸ್ರ ಕಿ.ಮೀ ಪಾದಯಾತೆಯನ್ನು ಆರಂಭಿಸಿದರು.

ಸೆ. 18ರಂದು ಆರಂಭಗೊಂಡಿರುವ ಪಾದಯಾತ್ರೆಯು ಮೂರು ತಿಂಗಳ ಕಾಲ ಸಾಗಿ ಶವಬರಿಮಲೆ ಸನ್ನಿಧಿ ಸೇರಲಿದೆ.ಮಂಜೇಶ್ವರದ ಹಿರಿಯ ಗುರು ಸ್ವಾಮಿ ರಾಜಪ್ಪ ಸಪಲಿಗ ಕುಪ್ಪೆಪದವು ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಇರುಮುಡಿ ಕಟ್ಟಿ ಚರಣ್‌ ರಾಜ್‌ ಕುಲಶೇಖರ, ಮಿಥುನ್‌ ಚಿತ್ರಪುರ ಹಾಗೂ ಶಶಿಕುಮಾರ್‌ ಕಕ್ಕಿಂಜೆ ಯವರೊಂದಿಗೆ ಸುದೀರ್ಘ‌ ಪುಣ್ಯ ಪಾದಯಾತ್ರೆಯನ್ನು ಕೈಗೊಂಡರು. ಈ ನಾಲ್ವರು ತಪ್ಪಸ್ಸಿನ ಮೂಲಕ ಪಾದಯಾತ್ರೆ ಕೈಗೊಂಡಿರುವ ಸ್ವಾಮಿಗಳನ್ನು ಅಯೋಧ್ಯೆಯ ಶ್ರೀ ಹನುಮಾನ್‌ ಘಡಿ ಮಂದಿರದಿಂದ ಶ್ರೀ ಮಹಂತ ರಾಜದಾಸ್‌ ಸ್ವಾಮೀಜಿಯವರು ಆಶೀರ್ವದಿಸಿ ರಾಷ್ಟ್ರ ಧ್ವಜವನ್ನು ಸ್ವಾಮಿಗಳಿಗೆ ಹಸ್ತಾಂತರಿಸಿ ಬೀಳ್ಕೊ ಟ್ಟರು.

ಈ ಅಪೂರ್ವ ಸಮಾರಂಭದಲ್ಲಿ ಗುಜರಾತಿನ ಬರೋಡದ ಕೋರ್ಪರೇಟರ್‌ನೀಲೇಶ್‌ ರಾವುತ್‌,ಉದ್ಯಮಿಗಳಾದ ಮನೋಹರ ಶೆಟ್ಟಿ,ಮಂಜುನಾಥ ರೈ, ರಾಜ ಕೃಷ್ಣನಗರ ತೊಕೋಟು,ಬಿಜೆಪಿ ನಾಯಕ ಹರಿಶಚ್ಚಂದ್ರ ಮಂಜೇಶ್ವರ,ರಾ.ಸ. ಸಂಘದ ಮಂಗಳೂರು ನಗರಪಾಲಿಕೆಯ ಪ್ರಮುಖ್‌ ಪ್ರಸಾದ್‌, ಬಜರಂಗದಳದ ಸಂಪತ್‌, ಭವಿತ್‌, ಸಚಿನ, ಪೃಥ್ವಿರಾಜ್‌,ಜಯಪ್ರಶಾಂತ್‌ ಉಪಸ್ಥಿತರಿದ್ದರು. ಪಾದಯಾತ್ರೆಯು 90 ದಿನಗಳಲ್ಲಿ ಶಬರಿಮಲೆಯಲ್ಲಿ ಸಮಾರೋಪಗೊಳ್ಳಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.