Madikeri; ಬಸ್-ಸ್ಕೂಟಿ ಢಿಕ್ಕಿ: ಮಹಿಳೆ ಸಾವು
Team Udayavani, Jan 31, 2024, 12:19 AM IST
ಮಡಿಕೇರಿ: ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಸಂಭವಿಸಿದೆ. ಸಿದ್ದಾಪುರದ ಲಲಿತಾ (53) ಮೃತರು.
ಅತ್ತೂರು ಕಡೆಯಿಂದ ಗುಡ್ಡೆ ಹೊಸೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮೈಸೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಡಿ ಸಿಲುಕಿದ ಪರಿಣಾಮ ಲಲಿತಾ ಸ್ಥಳದಲ್ಲೇ ಮೃತಪಟ್ಟರು.
ಸ್ಕೂಟಿ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಗಂಭೀರ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?