ಮಡಿಕೇರಿ: ಕರ್ನಾಟಕ ರಾಷ್ಟ್ರ ಸಮಿತಿ 12 ಕ್ಷೇತ್ರಗಳಲ್ಲಿ ಸ್ಪರ್ಧೆ


Team Udayavani, Apr 12, 2019, 6:30 AM IST

madikeri

ಮಡಿಕೇರಿ : ಸ್ವತ್ಛ, ಪ್ರಾಮಾಣಿಕ ಮತ್ತು ಜನಪರವಾದ ರಾಜಕಾರಣದ ಸಲುವಾಗಿ ಅಸ್ತಿತ್ವಕ್ಕೆ ತರಲಾಗಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮೈಸೂರು-ಕೊಡಗು ಕ್ಷೇತ್ರ ಸೇರಿದಂತೆ 12 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಂಡು ಬರುತ್ತಿರುವ ವಿವಿಧ ರಾಜಕೀಯ ಪಕ್ಷಗಳ ಜನವಿರೋಧಿ ನಿಲುವುಗಳು, ಭ್ರಷ್ಟಾಚಾರ, ವಂಶಪಾರಂಪರ್ಯವಾದ ಆಡಳಿತವನ್ನು ದಿಕ್ಕರಿಸಿ, ಭ್ರಷ್ಟಾಚಾರ ರಹಿತವಾದ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರುವ ಧ್ಯೇಯೋದ್ದೇಶಗಳಿಂದ, ಪಕ್ಷವನ್ನು ಜನರಿಗೆ ಪರಿಚಯಿಸುವ ಉದ್ದೇಶಗಳ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆಯೆಂದು ಸ್ಪಷ್ಟಪಡಿಸಿದರು.

ಮೈಸೂರು-ಕೊಡಗು ಕ್ಷೇತ್ರಕ್ಕೆ ಕೆ.ಎಸ್‌. ಸೋಮಸುಂದರಂ ಅವರನ್ನು ಕಣಕ್ಕಿಳಿಸಲಾಗಿದೆ. ಇವರ ಕ್ರಮ ಸಂಖ್ಯೆ 22 ಆಗಿದ್ದು, ಇವರ ವಿಶಲ್‌ ಚಿಹ್ನೆಗೆ ಮತ ಹಾಕುವಂತೆ ಮನವಿ ಮಾಡಿಕೊಂಡ ಕೃಷ್ಣಾ ರೆಡ್ಡಿ, ಕರ್ನಾಟಕ ರಾಷ್ಟ್ರ ಸಮಿತಿಯು ಒಂದು ಪಕ್ಷವಾಗಿ ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ಅಂತಿಮ ಹಂತ‌ದಲ್ಲಿರುವುದಾಗಿ ತಿಳಿಸಿದರು.

ಕೊಡಗಿನ ಪರಿಸ್ಥಿತಿಗಳಿಗೆ ಜೆಸಿಬಿ ಕಾರಣ ಕಳೆದ ಸಾಲಿನ ಪ್ರಾಕೃತಿಕ ವಿಕೋಪದ ಬಳಿಕ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳು ನಡೆಯದಿರುವುದಕ್ಕೆ, ಜಿಲ್ಲೆ ಕಡೆಗಣಿ ಸಲ್ಪಡುತ್ತಿರುವುದಕ್ಕೆ ರಾಜ್ಯದಲ್ಲಿನ ಜೆಸಿಬಿ (ಜನತಾದಳ, ಕಾಂಗ್ರೆಸ್‌, ಬಿಜೆಪಿ) ಕಾರಣವೆಂದು ತೀಕ್ಷ್ಣವಾಗಿ ನುಡಿದ ಕೃಷ್ಣಾ ರೆಡ್ಡಿ, ಸ್ವಜನಪಕ್ಷಪಾತ, ವಂಶಪಾರಂಪರ್ಯ ರಾಜಕಾರ ಣಗಳಿಂದ ಇಂದು ಯಾವುದೇ ಪಕ್ಷದಿಂದ ಚುನಾವಣಾ ಸ್ಪರ್ಧೆಗೆ ಅಭ್ಯರ್ಥಿಗಳು ಮೊದಲೇ ನಿಗದಿಯಾಗಿರುತ್ತಾರೆಂದು ಮಾರ್ಮಿ ಕವಾಗಿ ನುಡಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿ ಸೋಮಸುಂದರ್‌ ಮಾತ ನಾಡಿ, ಭ್ರಷ್ಟಾಚಾರ ಮುಕ್ತವಾದ ವ್ಯವ ಸ್ಥೆಯನ್ನು ಸಮಾಜದಲ್ಲಿ ಕಾಣುವ ಸಲುವಾಗಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ತಿಳಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಪಕ್‌ ಸಿ.ಎಸ್‌., ಸಾಹಿತಿ , ರೈತ ಮುಖಂಡ ಜೋಗನಹಳ್ಳಿ ಗುರುಮೂರ್ತಿ, ಮೋಹನ್‌ ಪರ್ಲಕೋಟಿ, ಮಂಜುಳಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.