ಮಡಿಕೇರಿ: ಕಾರು- ಗೂಡ್ಸ್ ವಾಹನ ಢಿಕ್ಕಿ; ಪ್ರಯಾಣಿಕರಿಗೆ ಗಾಯ
Team Udayavani, May 11, 2023, 10:42 PM IST
ಮಡಿಕೇರಿ: ವಿರಾಜಪೇಟೆ ನಗರದ ಹೊರ ವಲಯದ ಕೊಮ್ಮೆತ್ತೋಡು ಗ್ರಾಮದ ಮುಖ್ಯರಸ್ತೆಯಲ್ಲಿ ಕಾರು ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ವಿರಾಜಪೇಟೆ-ಸಿದ್ದಾಪುರ ಮುಖ್ಯ ರಸ್ತೆಯ ಕೊಮ್ಮೆತ್ತೋಡು ಬಳಿಯ ಸಂತ ಮರಿಯ ಚರ್ಚ್ ಮುಂಭಾಗದ ತಿರುವಿನಲ್ಲಿ ವಿರಾಜಪೇಟೆಯಿಂದ ಸಿದ್ದಾಪುರಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನ ಮತ್ತು ಸಿದ್ದಾಪುರದಿಂದ ವಿರಾಜಪೇಟೆ ನಗರಕ್ಕೆ ಆಗಮಿಸುತ್ತಿದ್ದ ಟೊಯೋಟಾ ಇನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ವಾಹನಗಳ ಮುಂಭಾಗ ಜಖಂಗೊಂಡಿದೆ. ಗಾಯಗೊಂಡ ಕಾರಿನಲ್ಲಿದ್ದವರನ್ನು ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಉಗ್ರಗಾಮಿಗಳೊಂದಿಗೆ ಗುಂಡಿನ ಕಾಳಗ: ಕಮಾಂಡೋ ಬಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ