ಮಲೆನಾಡ ಹೆದ್ದಾರಿ ಕಾಮಗಾರಿ ತ್ವರಿತ; ಆಗಸ್ಟ್‌ ಅಂತ್ಯಕ್ಕೆ ಪ್ರಥಮ ಹಂತ ಪೂರ್ಣ


Team Udayavani, Jul 31, 2020, 9:44 AM IST

ಮಲೆನಾಡ ಹೆದ್ದಾರಿ ಕಾಮಗಾರಿ ತ್ವರಿತ; ಆಗಸ್ಟ್‌ ಅಂತ್ಯಕ್ಕೆ ಪ್ರಥಮ ಹಂತ ಪೂರ್ಣ

ಕುಂಬಳೆ: ಕಾಸರಗೋಡು ಜಿಲ್ಲೆಯ ವರ್ಕಾಡಿ ನಂದರಪದವಿನಿಂದ ತಿರುವನಂತಪುರ ನಡುವೆ ನಿರ್ಮಾಣವಾಗುತ್ತಿರುವ ಮಲೆನಾಡ ಹೆದ್ದಾರಿಯ ಪ್ರಥಮ ಹಂತದ 23 ಕಿ.ಮೀ. ಉದ್ದದ ರಸ್ತೆ ಪೂರ್ಣಗೊಳ್ಳುತ್ತಿದ್ದು, ಆಗಸ್ಟ್‌ ಅಂತ್ಯ ದಲ್ಲಿ ಉದ್ಘಾಟನೆಗೊಳ್ಳಲಿದೆ.

ನಂದರಪದವಿನಿಂದ ಸುಂಕದಕಟ್ಟೆ, ಪೈವಳಿಕೆ, ಚೇವಾರು, ಅಂಗಡಿಮೊಗರು, ಇಡಿಯಡ್ಕ, ಬದಿಯಡ್ಕ, ಮುಳ್ಳೇರಿಯ, ಪಡಿಯತ್ತಡ್ಕ, ಅತ್ತನಾಡಿ, ಎಡಪರಂಬ, ಪಾಂಡಿ, ಪಳ್ಳಂಜಿ, ಶಂಕರಪ್ಪಾಡಿ, ಪಡು³, ಬಂದಡ್ಕ, ಮಾನಡ್‌, ಕೋಳಿಚ್ಚಾಲ್‌, ಪದಿನೆಟ್ಟಾಂ ಮೈಲ್‌, ಚುಳ್ಳಿ, ವೆಳ್ಳಿಕಡವು, ಚಿತ್ತಾರಿಕಲ್‌ ಮೂಲಕ ಚೆರುಪುಳಕ್ಕೆ ಜಿಲ್ಲೆಯ ಮಲೆನಾಡ ಹೆದ್ದಾರಿ ಸಾಗಲಿದೆ.

ರಾಷ್ಟ್ರೀಯ ಹೆದ್ದಾರಿಯ ಸಂಚಾರ ದಟ್ಟಣೆಯನ್ನು ಈ ಹೆದ್ದಾರಿ ಕಡಿಮೆಗೊಳಿಸಲಿದೆ. ಮಲೆನಾಡ ಹೆದ್ದಾರಿ ಪೂರ್ಣಗೊಳ್ಳುವ ಜತೆಗೆ ಚೆರುಪುಳ ದಿಂದ ಕರ್ನಾಟಕದ ಸುಳ್ಯ, ಮಡಿಕೇರಿ, ಮಂಗಳೂರು ಸಹಿತ ಪ್ರಧಾನ ನಗರಗಳಿಗೆ ಸಂಚಾರ ಸುಲಭ ವಾಗಲಿದೆ.

ಚೆರುಪುಳ ಮಾಲೋಂನಿಂದ ಮಲೆನಾಡ ಹೆದ್ದಾರಿ ಮೂಲಕ, ಬಂದಡ್ಕ ಮೂಲಕ, ಪಾಣತ್ತೂರು ಮೂಲಕ ಸುಲಭವಾಗಿ ಸುಳ್ಯಕ್ಕೆ ತಲಪಬಹುದು. ವೆಳ್ಳರಿಕುಂಡ್‌ ತಾಲೂಕಿನ ಪೂರ್ವ ವಲಯದಿಂದ ಜಿಲ್ಲಾ ಕೇಂದ್ರವಾಗಿರುವ ಕಾಸರಗೋಡಿಗೆ ಬೋವಿಕ್ಕಾನ ಮೂಲಕವೂ ಮಂಗಳೂರಿಗೆ ದೇರಳಕಟ್ಟೆ ಮೂಲಕವೂ ತಲುಪ ಬಹುದು. ಪ್ರವಾಸೋದ್ಯಮ ಅಭಿವೃದ್ಧಿಗೂ ಈ ರಸ್ತೆ ಪೂರಕವಾಗಲಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.