ಕನ್ನಡ ರಸಪ್ರಶ್ನೆಯಲ್ಲಿ ಮಲಯಾಳಂ ಶಬ್ದ !


Team Udayavani, Aug 9, 2021, 6:59 AM IST

ಕನ್ನಡ ರಸಪ್ರಶ್ನೆಯಲ್ಲಿ ಮಲಯಾಳಂ ಶಬ್ದ !

ಕಾಸರಗೋಡು: ಸ್ವಾತಂತ್ರ್ಯ ದಿನದ 75ನೇ ವರ್ಷವನ್ನು ಆಚರಿಸುವ ಸಂದರ್ಭದಲ್ಲಿ ಕಾಸರಗೋಡು  ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಕಿರಿಯ ಪ್ರಾಥಮಿಕ ತರಗತಿಯ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿದೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆ ಆಯೋಜಿಸಿದ್ದರೂ ಪ್ರಶ್ನೆಗಳಲ್ಲಿ ಬಹುತೇಕ ಮಲಯಾಳದ ಶಬ್ದಗಳನ್ನು ಬಳಸಿರುವುದು ಕನ್ನಡಿಗರ ಆಕ್ಷೇಪಕ್ಕೆ ಕಾರಣವಾಗಿದೆ.

ಪ್ರಶ್ನೆ ಪತ್ರಿಕೆಯಲ್ಲಿರುವ ಕುಸಿರಕೂಡ್‌ (ಪ್ರಶ್ನೆ 7), ಪಯಸ್ವಿನಿಯುಡೆ ತೀರಲ್‌ (ಪ್ರ. 9), ಕಾಟಿಲ್‌ ಮೊಳಯ್ಯುಂ ಪಚ್ಚಿಲೆಯೆಲ್ಲಾಂ ಕೂಟ್ಟತ್ತೋಡೆಯೆಡುಕ್ಕುಂ ಞಙ`ಳ್‌ (ಪ್ರ. 12), ಖನಿಜಂ (ಪ್ರ. 16), ಪಾಡುನ್ನ ಪಡವಾಳ್‌ (ಪ್ರ. 19), ತೋಲ್‌ ವಿರಕ್‌ (ಪ್ರ. 20) ಮೊದಲಾದ ಶಬ್ದಗಳು ಮಲಯಾಳದ್ದೇ ಆಗಿವೆ.

ಈ ಶಬ್ದಗಳನ್ನು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕೇಳಿರುವುದೇ ಸಂಶಯ. ಹೀಗಿರುವಾಗ ಇಂತಹ ಪ್ರಶ್ನೆಗಳನ್ನು ನೀಡಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಸಿಲುಕಿಸುವ ಹುನ್ನಾರವೇ ? ಎಂಬ ಪ್ರಶ್ನೆ ಸಹಜವಾಗಿ ಬಂದಿದ್ದರೆ ಅಚ್ಚರಿ ಪಡುವಂತದ್ದೇನಿಲ್ಲ.

ಮಲಯಾಳ ಹೇರಿಕೆ ಯತ್ನ?:

ಕಾಸರಗೋಡಿನ ಕನ್ನಡ ಮಾಧ್ಯಮದ ಕಿರಿಯ ಪ್ರಾಥಮಿಕ ತರಗತಿಯ ಮಕ್ಕಳಿಗೆ ಮಲಯಾಳ ಭಾಷೆಯ ಪ್ರಶ್ನೆಗಳನ್ನು ನೀಡಿ ಉತ್ತರಿಸದಂತಾಗಿದೆ. ಕನ್ನಡ ವಿದ್ಯಾರ್ಥಿಗಳ ಮೇಲೆ ಮಲಯಾಳವನ್ನು ಹೇರುವ ಪ್ರಯತ್ನವೇ ಇದು? ಒಂದೆಡೆ ಭಾಷಾ ದ್ವೇಷವಿಲ್ಲ ಎಂದು ತೋರಿಕೆಗೆ ಪ್ರದರ್ಶಿಸಿ ಇನ್ನೊಂದೆಡೆ ಕನ್ನಡ ಭಾಷೆಯನ್ನು ಕೊಲ್ಲುವ ಪ್ರಯತ್ನವೂ ಈ ಮೂಲಕ ನಡೆಯುತ್ತಿದೆ; ಇದು ಯಾವ ಸೀಮೆಯ ನ್ಯಾಯ? ಪ್ರತಿ ಸಂದರ್ಭವೂ ಸರಕಾರ ಕನ್ನಡವನ್ನು ಅವಗಣಿಸುತ್ತಿದೆ ಎಂದು ಕನ್ನಡಿಗರು ಆಕ್ಷೇಪಿಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.