![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-415x262.jpg)
Kasaragod: ಊಟ ಮಾಡಿ ಕುಳಿತ್ತಿದ್ದಾಗ ಸಿಡಿಲು ಬಡಿದು ಸಾವು
Team Udayavani, May 25, 2024, 9:40 PM IST
![21](https://www.udayavani.com/wp-content/uploads/2024/05/21-7-620x372.jpg)
ಕಾಸರಗೋಡು: ಊಟ ಮಾಡಿ ಮನೆಯೊಳಗೆ ಕುಳಿತಿದ್ದಾಗ ಸಿಡಿಲು ಬಡಿದು ನೆಟ್ಟಣಿಗೆ ಸಬ್ರಕಜೆಯ ದೇವರಗುತ್ತು ಗಂಗಾಧರ ರೈ(78) ಸಾವಿಗೀಡಾದರು. ಮೇ 24 ರಂದು ರಾತ್ರಿ 10 ಗಂಟೆಗೆ ಸಿಡಿಲು ಬಡಿದು ನೆಲಕ್ಕುರುಳಿದರು. ಕೂಡಲೇ ಸ್ಥಳೀಯರು ಮುಳ್ಳೇರಿಯದ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ವಿದ್ಯುತ್ ಕಂಬ ಧರೆಗೆ : ಮೇ 24 ರಂದು ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ನೀರ್ಚಾಲು ಸಮೀಪ ದೇವರಮೆಟ್ಟುನಲ್ಲಿ ವಿದ್ಯುತ್ ಕಂಬಗಳು ನೆಲಕ್ಕಪ್ಪಳಿಸಿವೆ. ಒಂದು ಕಂಬ ಪೂರ್ಣವಾಗಿ ನೆಲಕ್ಕೆ ಅಪ್ಪಳಿಸಿದ್ದು, ಇನ್ನೆರಡು ವಾಲಿ ನಿಂತಿದೆ. ತಂತಿಗಳು ಹರಡಿಕೊಂಡಿದೆ. ವಿದ್ಯುತ್ ಇಲಾಖೆ ನೌಕರರು ವಿದ್ಯುತ್ ವಿಚ್ಛೇಧಿಸಿ ಸಂಭವನೀಯ ಅಪಾಯ ತಪ್ಪಿಸಿದರು.
ಪೊಲೀಸ್ ಠಾಣೆಯ ಸೀಲಿಂಗ್ ಕುಸಿತ : ಕುಂಬಳೆ ಪೊಲೀಸ್ ಠಾಣೆಯ ಕಟ್ಟಡದ ಸೀಲಿಂಗ್ ಕೆಲವು ದಿನಗಳಿಂದ ಕುಸಿದು ಬೀಳುತ್ತಿದೆ. ಮೇ 24 ರಂದು ಮತ್ತೆ ಕುಸಿದಿದ್ದು, ಆ ಸಂದರ್ಭದಲ್ಲಿ ಅಲ್ಲಿ ಯಾರೂ ಇಲ್ಲದ ಕಾರಣದಿಂದ ಸಂಭವನೀಯ ಅಪಾಯ ತಪ್ಪಿತು.
ಟಾಪ್ ನ್ಯೂಸ್
![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-415x262.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-150x95.jpg)
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
![3-belthangady](https://www.udayavani.com/wp-content/uploads/2024/06/3-belthangady-150x90.jpg)
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
![VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ](https://www.udayavani.com/wp-content/uploads/2024/06/vk-shahikala-150x92.jpg)
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
![Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ](https://www.udayavani.com/wp-content/uploads/2024/06/pannun-150x84.jpg)
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
![2-thirthahalli](https://www.udayavani.com/wp-content/uploads/2024/06/2-thirthahalli-150x90.jpg)
Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.