Kasaragod: ಊಟ ಮಾಡಿ ಕುಳಿತ್ತಿದ್ದಾಗ ಸಿಡಿಲು ಬಡಿದು ಸಾವು


Team Udayavani, May 25, 2024, 9:40 PM IST

21

ಕಾಸರಗೋಡು: ಊಟ ಮಾಡಿ ಮನೆಯೊಳಗೆ ಕುಳಿತಿದ್ದಾಗ ಸಿಡಿಲು ಬಡಿದು ನೆಟ್ಟಣಿಗೆ ಸಬ್ರಕಜೆಯ ದೇವರಗುತ್ತು ಗಂಗಾಧರ ರೈ(78) ಸಾವಿಗೀಡಾದರು. ಮೇ 24 ರಂದು ರಾತ್ರಿ 10 ಗಂಟೆಗೆ ಸಿಡಿಲು ಬಡಿದು ನೆಲಕ್ಕುರುಳಿದರು. ಕೂಡಲೇ ಸ್ಥಳೀಯರು ಮುಳ್ಳೇರಿಯದ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

ವಿದ್ಯುತ್‌ ಕಂಬ ಧರೆಗೆ : ಮೇ 24 ರಂದು ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ನೀರ್ಚಾಲು ಸಮೀಪ ದೇವರಮೆಟ್ಟುನಲ್ಲಿ ವಿದ್ಯುತ್‌ ಕಂಬಗಳು ನೆಲಕ್ಕಪ್ಪಳಿಸಿವೆ. ಒಂದು ಕಂಬ ಪೂರ್ಣವಾಗಿ ನೆಲಕ್ಕೆ ಅಪ್ಪಳಿಸಿದ್ದು, ಇನ್ನೆರಡು ವಾಲಿ ನಿಂತಿದೆ. ತಂತಿಗಳು ಹರಡಿಕೊಂಡಿದೆ. ವಿದ್ಯುತ್‌ ಇಲಾಖೆ ನೌಕರರು ವಿದ್ಯುತ್‌ ವಿಚ್ಛೇಧಿಸಿ ಸಂಭವನೀಯ ಅಪಾಯ ತಪ್ಪಿಸಿದರು.

ಪೊಲೀಸ್‌ ಠಾಣೆಯ ಸೀಲಿಂಗ್‌ ಕುಸಿತ : ಕುಂಬಳೆ ಪೊಲೀಸ್‌ ಠಾಣೆಯ ಕಟ್ಟಡದ ಸೀಲಿಂಗ್‌ ಕೆಲವು ದಿನಗಳಿಂದ ಕುಸಿದು ಬೀಳುತ್ತಿದೆ. ಮೇ 24 ರಂದು ಮತ್ತೆ ಕುಸಿದಿದ್ದು, ಆ ಸಂದರ್ಭದಲ್ಲಿ ಅಲ್ಲಿ ಯಾರೂ ಇಲ್ಲದ ಕಾರಣದಿಂದ ಸಂಭವನೀಯ ಅಪಾಯ ತಪ್ಪಿತು.

ಟಾಪ್ ನ್ಯೂಸ್

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವುMadikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.