ಶಾಲಾ ಕಟ್ಟಡದಿಂದ ಬಿದ್ದು ಯುವಕ ಸಾವು
Team Udayavani, Feb 9, 2023, 5:27 PM IST
ಮಂಜೇಶ್ವರ: ಶಾಲಾ ಕಟ್ಟಡದ ಮೇಲಿರುವ ನೀರಿನ ಟ್ಯಾಂಕ್ ಶುಚೀಕರಿಸುವ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಉದ್ಯಾವರ ಚೌಕಿ ನಿವಾಸಿ ಮೊದೀನ್ ಅವರ ಪುತ್ರ ಅಹಮ್ಮದ್ ಪವಾಸ್ (21) ಮೃತಪಟ್ಟಿದ್ದಾರೆ.
ಮೃತರು ಮಂಜೇಶ್ವರ ಕರೋಡದಲ್ಲಿರುವ ಸಿರಾಜುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯ ಬಸ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆಯ ಕಟ್ಟಡದ ಮೇಲಿರುವ ಫೈಬರ್ ಟ್ಯಾಂಕ್ ಶುಚೀಕರಿಸುತ್ತಿದ್ದಾಗ ಘಟನೆ ನಡೆದಿದೆ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…