ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ


Team Udayavani, Oct 9, 2021, 5:53 AM IST

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಕುಂಬಳೆ: ಮಂಗಳೂರು- ಕಾಸರಗೋಡು ರಾಷ್ಟ್ರೀಯ ಹೆದ್ದಾರಿ 66ರ ಷಟ್ಪಥ ಕಾಮಗಾರಿ ಕೊನೆಗೂ ಅರಂಭಗೊಂಡಿದೆ. ಮೊದಲ ಹಂತದಲ್ಲಿ ತಲಪಾಡಿಯಿಂದ ಚೆಂಗಳ ವರೆಗಿನ 39 ಕಿ.ಮೀ. ಕಾಮಗಾರಿ ನಡೆಯಲಿದೆ.

ಎರಡನೇ ಹಂತದಲ್ಲಿ ಚೆಂಗಳ – ನೀಲೇಶ್ವರ ವರೆಗಿನ 37 ಕಿ.ಮೀ. ಮತ್ತು ತೃತೀಯ ಹಂತದಲ್ಲಿ ನೀಲೇಶ್ವರ -ತಳಿಪ್ಪರಂಬ ನಡುವಿನ 40 ಕಿ.ಮೀ. ಸೇರಿದಂತೆ ನಾಲ್ಕು ಹಂತದ ಕಾಮಗಾರಿಗೆ ಹಸಿರು ನಿಶಾನೆ ದೊರಕಿದೆ.

ಕೇಂದ್ರ ಸಾರಿಗೆ ಸಚಿವರು ಆನ್‌ಲೈನ್‌ ಮೂಲಕ ಹೆದ್ದಾರಿಯ ಕಾಮಗಾರಿಯನ್ನು ಈ ಹಿಂದೆಯೇ ಉದ್ಘಾಟಿಸಿದ್ದಾರೆ. ಆದರೆ ತಾಂತ್ರಿಕ ಕಾರಣಗಳಿಂದ ಕಾಮಗಾರಿ ವಿಳಂಬವಾಗಿತ್ತು. ಇದೀಗ ಇಕ್ಕೆಲಗಳ ಮರಗಳನ್ನು ಕಡಿಯುವ, ಕಟ್ಟಡಗ‌ಳನ್ನು ತೆರವುಗೊಳಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ.

ಸಾರ್ವಜನಿಕರಲ್ಲಿ ಸಮಾಧಾನ
ಎಂದೋ ಮುಗಿಯಬೇಕಿದ್ದ ಕಾಮಗಾರಿ ಹಲವಾರು ಅಡೆ ತಡೆಗಳನ್ನು ಭೇದಿಸಿ ಆರಂಭಗೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಸಮಾಧಾನ ತಂದಿದೆ. ಆದರೆ ಮನೆ, ಕಟ್ಟಡಗಳನ್ನು ಕಳೆದುಕೊಂಡ ಸಂತ್ರಸ್ತರು ಪರ್ಯಾಯ ವ್ಯವಸ್ಥೆ ಇಲ್ಲದೆ ಕಂಗಾಲಾಗಿದ್ದಾರೆ. ಸಿಕ್ಕಿದ ಪರಿಹಾರ ನಿಧಿಯು ನಿವೇಶನ ಖರೀದಿಸಿ ಮನೆ ಕಟ್ಟಲು ಸಾಲದೆ ಕೆಲವರು ಬಾಡಿಗೆ ಮನೆಯನ್ನು ಅವಲಂಬಿಸಬೇಕಾಗಿದೆ.

ಇದನ್ನೂ ಓದಿ:500 ರೂ., 2 ಸಾವಿರ ರೂ. ನೋಟಿಂದ ಮಹಾತ್ಮಾ ಗಾಂಧಿ ಫೋಟೋ ತೆಗೆಯಿರಿ

ಮದುವೆ ಹಾಲ್‌ಗ‌ಳು, ಶಾಲೆ, ಅಂಗಡಿ ಮುಂಗಟ್ಟುಗಳ ಸ್ಥಳ ರಸ್ತೆ ಪಾಲಾಗ ಲಿದೆ. ಕಟ್ಟಡದ ಮೌಲ್ಯದ ದುಪ್ಪಟ್ಟು ಪರಿಹಾರ ನಿಧಿಯನ್ನು ನೀಡುತ್ತಿದ್ದರೂ ಅದು ಮಾಲಕರ ಪಾಲಾಗಲಿದೆ. ಅಲ್ಲಿ ಅದೆಷ್ಟೋ ವರ್ಷಗಳಿಂದ ಬಾಡಿಗೆ ನೆಲೆಯಲ್ಲಿದ್ದವರು ಬರಿಗೈಯಲ್ಲಿ ತೆರವುಗೊಳಿಸಬೇಕಾಗಿದೆ.

-ಕಾಸರಗೋಡು ಹೊಸ ಬಸ್‌ ನಿಲ್ದಾಣ ಸಮೀಪದಿಂದ ಮಿಲನ್‌ ಮೈದಾನದ ತನಕ 1.6 ಕಿ.ಮೀ. ಉದ್ದದ ಮೇಲ್ಸೇತುವೆ
-ಕುಂಬಳೆ, ಮೊಗ್ರಾಲ್‌, ಶಿರಿಯ ಮತ್ತು ಉಪ್ಪಳ ಹೊಳೆಗಳಿಗೆ ನೂತನ ಸೇತುವೆ; ಮಣ್ಣು ಪರೀಕ್ಷೆ ಈಗಾಗಲೇ ನಡೆದಿದೆ
-ದಿನಕ್ಕೆ 10 ಕಿ.ಮೀ. ವೇಗದಲ್ಲಿ ಸಂಚಾರಕ್ಕೆ ತಡೆಯಾಗದಂತೆ ರಸ್ತೆ ನಿರ್ಮಾಣಗೊಳ್ಳಲಿದೆ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.