ಮಂಜೇಶ್ವರ: ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ವಂಚನೆ


Team Udayavani, Nov 25, 2022, 10:30 PM IST

ಮಂಜೇಶ್ವರ: ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ವಂಚನೆ

ಮಂಜೇಶ್ವರ: ಕೇರಳ ಗ್ರಾಮೀಣ ಬ್ಯಾಂಕ್‌ನ ಕುಂಜತ್ತೂರು ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಒಟ್ಟು 7,94,100 ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕ್‌ನ ಅಪ್ರೈಸರ್‌ ಸಹಿತ 8 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಬ್ಯಾಂಕ್‌ನ ಅಪ್ರೈಸರ್‌ ಕುಂಜತ್ತೂರು ನಿವಾಸಿ ರವೀಂದ್ರ ಕೆ.ಎಸ್‌. (65), ಗ್ರಾಹಕರಾದ ಕುಂಜತ್ತೂರು ನಿವಾಸಿ ನೌಶಾದ್‌ (35), ಕುಂಜತ್ತೂರಿನ ಮೊಹಮ್ಮದ್‌ ಅಸ್ಮಲ್‌ (32), ಕುಂಜತ್ತೂರಿನ ಸೈಯದ್‌ ಸಮದ್‌ ತಂಙಳ್‌, ಕುಂಜತ್ತೂರಿನ ಯೋಗೀಶ್‌, ಉದ್ಯಾವರ ರಹ್ಮತ್‌ ಮಂಜಿಲ್‌ನ ಶರೀಫ್‌, ಉದ್ಯಾವರ ಖದೀಜತ್‌ ಕುಬ್ರ, ತೂಮಿನಾಡಿನ ವಸಂತಿ ವಿರುದ್ಧ ಕೇಸು ದಾಖಲಿಸಲಾಗಿದೆ.

ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಬಗ್ಗೆ ಬ್ಯಾಂಕ್‌ ಮ್ಯಾನೇಜರ್‌ ಪ್ರಜೀಶ್‌ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಅವರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.