ಮಂಜೇಶ್ವರ: ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ವಂಚನೆ
Team Udayavani, Nov 25, 2022, 10:30 PM IST
ಮಂಜೇಶ್ವರ: ಕೇರಳ ಗ್ರಾಮೀಣ ಬ್ಯಾಂಕ್ನ ಕುಂಜತ್ತೂರು ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಒಟ್ಟು 7,94,100 ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕ್ನ ಅಪ್ರೈಸರ್ ಸಹಿತ 8 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಬ್ಯಾಂಕ್ನ ಅಪ್ರೈಸರ್ ಕುಂಜತ್ತೂರು ನಿವಾಸಿ ರವೀಂದ್ರ ಕೆ.ಎಸ್. (65), ಗ್ರಾಹಕರಾದ ಕುಂಜತ್ತೂರು ನಿವಾಸಿ ನೌಶಾದ್ (35), ಕುಂಜತ್ತೂರಿನ ಮೊಹಮ್ಮದ್ ಅಸ್ಮಲ್ (32), ಕುಂಜತ್ತೂರಿನ ಸೈಯದ್ ಸಮದ್ ತಂಙಳ್, ಕುಂಜತ್ತೂರಿನ ಯೋಗೀಶ್, ಉದ್ಯಾವರ ರಹ್ಮತ್ ಮಂಜಿಲ್ನ ಶರೀಫ್, ಉದ್ಯಾವರ ಖದೀಜತ್ ಕುಬ್ರ, ತೂಮಿನಾಡಿನ ವಸಂತಿ ವಿರುದ್ಧ ಕೇಸು ದಾಖಲಿಸಲಾಗಿದೆ.
ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಪ್ರಜೀಶ್ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಅವರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ