ಮಂಡೂಕ ವಟಗುಟ್ಟುತ್ತಿದೆ ಮಳೆರಾಯ ಇಳೆಗಿಳಿವನೇ?


Team Udayavani, Jun 10, 2019, 6:05 AM IST

kappe

ವಿದ್ಯಾನಗರ: ಕಪ್ಪೆಗಳ ಕೂಗು ಕೇಳಿಸಿತೆಂದರೆ ಮಳೆಗಾಲ ಪ್ರಾರಂಭವಾಗುತ್ತದೆ ಎನ್ನುವ ನಂಬಿಕೆ ಬಹಳ ಹಿಂದಿನ ಕಾಲ ದಿಂದಲೂ ಜೀವಂತವಾಗಿದೆ. ಚರ್ಮ ಒಣಗಿದರೆ ಕೂಡಲೆ ಸಾಯುವ ಕಪ್ಪೆಗಳು ಬೇಸಗೆಯ ಬಿಸಿಗೆ ಭೂಮಿಯಡಿಯ ತೇವದ ಪ್ರದೇಶಗಳನ್ನು ಆಶ್ರಯಿಸುತ್ತವೆ. ಅಲ್ಲಿ ಸುಖ ನಿದ್ರೆಗೆ ಜಾರುತ್ತವೆೆ.

ಮುಂಗಾರು ಮಳೆಯ ಹನಿಗಳು ಭೂಮಿ ಯನ್ನು ಸ್ಪರ್ಶಿಸುತ್ತಿದ್ದಂತೆ ನಿದ್ದೆಯಿಂದೆದ್ದು ಭೂಮಿಯ ಮೇಲ್ಮೆŒ„ಗೆ ಬರುವ ಕಪ್ಪೆಗಳು ಚಿತ್ರ ವಿಚಿತ್ರ ಶಬ್ದಗಳನ್ನು ಉಂಟುಮಾಡಿ ವಟಗುಟ್ಟುತ್ತವೆ.

ಇದು ಕಪ್ಪೆಗಳು ಮಳೆಯನ್ನು ಕರೆಯುವ ರೀತಿ ಎನ್ನುವುದು ಹಿರಿಯರ ಮಾತು.
ಮಳೆಗಾಲ ಮತ್ತು ಚಳಿಗಾಲದಲ್ಲಿ ಅಲ್ಲಿಲ್ಲಿ ಕುಪ್ಪಳಿಸುವ ವಿವಿಧ ಜಾತಿಯ, ವಿವಿಧ ಗಾತ್ರದ, ವಿವಿಧ ಬಣ್ಣಗಳ ಕಪ್ಪೆಗಳ ಲೋಕವೇ ನಮ್ಮೆದುರು ತೆರೆದುಕೊಳ್ಳುತ್ತದೆ. ಮನೆಯಂಗಳದಲ್ಲಿ, ಬಾಗಿಲಿನ ಸಂದಿಯಲ್ಲಿ ಎಲ್ಲೆಲ್ಲೂ ಛಂಗನೆ ನೆಗೆಯುವ ಕಪ್ಪೆಗಳೆ. ಶಾಲೆಗೆ ಹೋಗುವ ಹಾದಿಯಲ್ಲಿ ಕಪ್ಪೆಗೆ ಕಲ್ಲು ಬಿಸಾಡುವ ತುಂಟ ಮಕ್ಕಳಿಗೆ ಆಟವಾಡಲು ತೋಡು, ಕೊಳದ ನೀರಿನಲ್ಲಿ ತೇಲಾಡುವ ಕಪ್ಪೆಗಳ ಗುಂಪೆಂದರೆ ಪ್ರಿಯ.

ಮುಂಗಾರು ಪ್ರಾರಂಭವಾಗುವ ಮುನ್ನ ಕಪ್ಪೆಗಳ ಕೂಗು ಮುಗಿಲು ಮುಟ್ಟುತ್ತದೆ. ಇದು ಕಪ್ಪೆಗಳ ಸಂತಾನೋತ್ಪತ್ತಿಯ ಸಮಯವೂ ಹೌದು.ಮಳೆಗಾಗಿ ಆಕಾಶಕ್ಕ ದೃಷ್ಟಿನೆಟ್ಟು ಸೋತು ಹೋದ ಕಂಗಳಿಗೆ ಈಗ ಕಪ್ಪೆಗಳ ಕಲರವ ಕೊಂಚ ಸಮಾಧಾನ ಪಡುವಂತೆ ಮಾಡಿದೆ. ಮುಂಗಾರು ಮಳೆ ಕೆಲವೇ ದಿನಗಳಲ್ಲಿ ಸುರಿಯುವ ಭರವಸೆ ಮೂಡಿದೆ.

ಉಭಯ ಜೀವಿಯಾದ ಕಪ್ಪೆಗಳು ಬಹುತೇಕ ಮಾಂಸಾಹಾರಿಗಳು. ನೀರಿನಲ್ಲಿ ಮೊಟ್ಟೆಯಿಡುವ ಇವುಗಳು ಅಪರೂಪಕ್ಕೆ ಭೂಮಿಯ ಮೇಲೂ ಮೊಟ್ಟೆ ಇಡುವುದಿದೆ. ಮೊಟ್ಟೆಗಳು ಗೊದಮೊಟ್ಟೆ ಮರಿಗಲಾಗಿ ನಂತೆ ಕಪ್ಪೆಮರಿಗಳಾಗಿ ರೂಪಾಂತರ ಹೊಂದುವ ನಿರುಪದ್ರವಿ ಜೀವಿಗಳಿವು.

– ವಿದ್ಯಾಗಣೇಶ್‌ ಆಣಂಗೂರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.