ಆತಂಕ ಪರಿಹಾರಕ್ಕೆ ಶಿಕ್ಷಣ ಸಚಿವರಿಗೆ ಶಾಸಕ ನೆಲ್ಲಿಕುನ್ನು ಪತ್ರ


Team Udayavani, Mar 24, 2018, 9:45 AM IST

Nellikkunnu-23-5.jpg

ಕಾಸರಗೋಡು: ಕಣ್ಣೂರು ವಿ.ವಿ. ಅಧೀನದಲ್ಲಿ  ಕಾರ್ಯಾಚರಿಸುತ್ತಿರುವ ಚಾಲಾದ ಬಿ.ಎಡ್‌. ಶಿಕ್ಷಣ ಕೇಂದ್ರದಲ್ಲಿರುವ ಸಮಸ್ಯೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಶಾಸಕ ಎನ್‌.ಎ. ನೆಲ್ಲಿಕುನ್ನು ಶಿಕ್ಷಣ ಸಚಿವ ಪ್ರೊ| ಸಿ. ರವೀಂದ್ರನಾಥ್‌ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಇಪ್ಪತ್ತು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಬಿ.ಎಡ್‌ ಕೇಂದ್ರದಲ್ಲಿ ಹಲವು ಮಂದಿ ಶಿಕ್ಷಣ ಪೂರೈಸಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಈ ಕೇಂದ್ರದಲ್ಲಿ ಖಾಯಂ ಅಧ್ಯಾಪಕರ ನೇಮಕಾತಿ ನಡೆದಿಲ್ಲ. ಕನ್ನಡ, ಮಲಯಾಳಂ ಭಾಷೆಗಳಿಗೆ ಸೂಕ್ತ ಅಧ್ಯಾಪಕರಿಲ್ಲದ ಕಾರಣ ಶಿಕ್ಷಣ ವಿಭಾಗವು ತೊಂದರೆ ಅನುಭವಿಸುತ್ತಿದೆ. ಕಳೆದ ಒಂದು ತಿಂಗಳಿನಲ್ಲಿ ಇಲ್ಲಿನ ಗ್ರಂಥಾಲಯ ಸಿಬಂದಿ, ಗುಮಾಸ್ತರು ಸಹಿತ ವಾಚ್‌ಮನ್‌ ಹುದ್ದೆಯನ್ನು ರದ್ದುಗೊಳಿಸಲಾಗಿದೆ. ಬಿ.ಎಡ್‌. ಕೇಂದ್ರವೂ ನಿಲುಗಡೆಯಾಗುತ್ತಿದೆ ಎಂಬ ಆತಂಕ ಇಲ್ಲಿನ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಕಾಡಿದೆ. ಕಣ್ಣೂರು ವಿ.ವಿ. ಅಧೀನದ ಶಿಕ್ಷಣ ಕೇಂದ್ರದಲ್ಲಿ ಈ ಹಿಂದೆ ಎಂ.ಬಿ.ಎ., ಎಂ.ಎಸ್ಸಿ. ಕೋರ್ಸ್‌ಗಳನ್ನು ರದ್ದುಗೊಳಿಸಲಾಗಿತ್ತು. ಒಟ್ಟು ಏಳು ವಿಭಾಗಗಳನ್ನು ಒಳಗೊಂಡಿದ್ದ ಶಿಕ್ಷಣ ಕೇಂದ್ರದಲ್ಲಿ ಸರಕಾರಿ ಕಾಲೇಜಿನಿಂದ ಬಿ.ಎ. ಕನ್ನಡ, ಬಿ.ಎ. ಮಲಯಾಳ ವಿಭಾಗಗಳಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ಅಧ್ಯಾಪಕರ ಶಿಕ್ಷಣ ತರಬೇತಿಗೆ ಆಗಮಿಸುತ್ತಿದ್ದರು. ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಕಟ್ಟಡವನ್ನು ಸೂಕ್ತ ಸಿಬಂದಿ ನೇಮಕದ ಮೂಲಕ ಫಲಪ್ರದಗೊಳಿಸಬೇಕೆಂದು ಶಾಸಕರು ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ವಿನಂತಿಸಿದ್ದಾರೆ. 

ಶಿಕ್ಷಣ ಕೇಂದ್ರಕ್ಕೆ ಸೂಕ್ತ ಆವರಣಗೋಡೆ, ಕ್ಯಾಂಟೀನ್‌ ಸೌಲಭ್ಯ ಇಲ್ಲದ ಕೇಂದ್ರದಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಮಾದರಿ ಶಿಕ್ಷಣ ಕೇಂದ್ರವನ್ನಾಗಿಸುವಂತೆ ಮನವಿ ಮಾಡಲಾಗಿದೆ. ಕೇಂದ್ರದ ಹಾಸ್ಟೆಲ್‌ನಲ್ಲಿ 24 ಮಂದಿ ಕೇಂದ್ರೀಯ ವಿ.ವಿ.ಯ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ್ದು ಒಟ್ಟು 44 ಮಂದಿ ವಿದ್ಯಾರ್ಥಿಗಳು ತಂಗಿದ್ದಾರೆ. ಅಗತ್ಯ ಸೌಕರ್ಯಗಳನ್ನು ಕೊಡ ಮಾಡುವ ಮೂಲಕ ಶಿಕ್ಷಣ ಕೇಂದ್ರದ ಅಭಿವೃದ್ಧಿಗೆ ಸಹಾಯ ಮಾಡಬೇಕೆಂದು ಪತ್ರದಲ್ಲಿ ಕೇಳಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.