ಮಕ್ಕಳ ದಿನದಂದೇ ನಡೆಯಿತು ದುರಂತ: ಮೂವರು ಮಕ್ಕಳು ನೀರು ಪಾಲು
Team Udayavani, Nov 14, 2020, 2:35 PM IST
ಮಡಿಕೇರಿ: ಇಲ್ಲಿನ ತೊರೆನೂರು ಬಳಿ ಹಾರಂಗಿ ಎಡದಂಡೆ ನಾಲೆಯಲ್ಲಿ ಮೂರು ಮಕ್ಕಳ ಮೃತದೇಹ ಪತ್ತೆಯಾಗಿದ್ದು. ಆತ್ಮಹತ್ಯೆ ಶಂಕೆ ಎದುರಾಗಿದೆ.
ಅಂದಾಜು 6 ರಿಂದ 8 ವರ್ಷದ ಪ್ರಾಯದ ಎರಡು ಗಂಡು, ಒಂದು ಹೆಣ್ಣು ಮಕ್ಕಳ ಶವ ನಾಲೆಯಲ್ಲಿ ಪತ್ತೆಯಾಗಿದೆ. ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದೆ.
ಇದನ್ನೂ ಓದಿ:ಮಾರುಕಟ್ಟೆಯಲ್ಲಿದೆ ಭಿನ್ನ ಶೈಲಿಯ ಮಣ್ಣಿನ ಹಣತೆಗಳು: ಮಣ್ಣಿನ ದೀಪದತ್ತ ಮುಖಮಾಡಿದ ಜನ
ನಾಲೆಯಲ್ಲಿ ಮೃತದೇಹ ತೇಲುವುದು ಕಂಡುಬಂದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಾರಂಗಿ ಜಲಾಶಯಕ್ಕೆ ನೀರು ಹರಿಸುವುದನ್ನು ಸ್ಥಗಿತ ಮಾಡಿ, ಶೋಧ ನಡೆಸಲಾಗುತ್ತಿದೆ. ಮಕ್ಕಳು ಎಲ್ಲಿಯವರು ಎಂಬುದು ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್