ಕಡಲ್ಕೊರೆತ ಪ್ರದೇಶಕ್ಕೆ ಸಂಸದರ ಭೇಟಿ ಪರಿಹಾರ ಭರವಸೆ
Team Udayavani, Jun 15, 2019, 6:44 AM IST
ಲೋಕಸಭಾ ಸದಸ್ಯ ಕೆ.ಪಿ.ಉಣ್ಣಿತ್ತಾನ್ ಅವರಿಗೆ ಮನವಿ ನೀಡಲಾಯಿತು.
ಕುಂಬಳೆ: ಉಪ್ಪಳ ಬಳಿಯ ಮೂಸೋಡಿ ಆದಿಕ್ಕ ಎಂಬಲ್ಲಿ ಸಮುದ್ರ ಕೊರೆತದಿಂದ ಒಂದು ಮಸೀದಿ ಮತ್ತು 2 ಮನೆಗಳು ಕುಸಿದ 13 ಮನೆಗಳು ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಕಾಸರಗೋಡು ಲೋಕಸಭಾ ಸದಸ್ಯ ರಾಜ್ಮೋಹನ್ ಉಣ್ಣಿತ್ತಾನ್ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳೀಯ ಸಂತ್ರಸ್ತರು ಲೋಕಸಭಾ ಸದಸ್ಯರಿಗೆ ಮನವಿ ಸಲ್ಲಿಸಿ ಸಮುದ್ರ ಕೊರೆತಕ್ಕೆ ಶಾಶ್ವತ ಪರಿಹಾರ ಮಾಡಬೇಕೆಂದು ಒತ್ತಾಯಿಸಿದರು. ಐಕ್ಯರಂಗದ ನಾಯಕರಾದ ಎಂಸಿ.ಕಮರುದೀªನ್,ಟಿ.ಎ.ಮೂಸಾ,ಎಂ.ಬಿ.ಯೂಸುಫ್,ಗೋಲ್ಡನ್ ರಹಿಮಾನ್,ಬಿ.ಎಂ.ಯೂಸುಫ್ ಸಂಸದರ ಜೊತೆಯಲ್ಲಿದ್ದರು. ಈ ಪ್ರದೇಶದಲ್ಲಿ ಈಗಾಗಲೇ ಸುಮಾರು 40 ರಷ್ಟು ತೆಂಗಿನ ಮರಗಳ ಸಹಿತ ಸ್ಥಳೀಯ ನಿವಾಸಿಗಳ ಎಕ್ರೆಗಟ್ಟಲೆ ಸ್ಥಳವನ್ನು ಕಡಲು ನುಂಗಿದೆ.ಆದುರಿಂದ ಇವರಿಗೆ ಪರಿಹಾರ ನೀಡುವುದಲ್ಲದೆ ಬದಲಿ ವ್ಯವಸ್ಥೆ ಮಾಡಬೇಕೆಂಬುದಾಗಿ ಮನವಿಯಲ್ಲಿ ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ