![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ಎಂಎಸ್ಎಫ್ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ
Team Udayavani, Jul 5, 2018, 6:25 AM IST
![04ksde10a.jpg](https://www.udayavani.com/wp-content/uploads/2018/07/5/04ksde10a.jpg)
ಕಾಸರಗೋಡು: ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಕಸಿದುಕೊಳ್ಳುವ ಅಧಿಕಾರಿಗಳು ಕೇರಳ ಸರಕಾರದ ಹಣದಲ್ಲಿ ಮೋಜು ಮಾಡುವುದನ್ನು ಪ್ರತಿಭಟಿಸಿ ಎಂ.ಎಸ್.ಎಫ್. ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ನಡೆಯಿತು.
ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಪ್ರಧಾನ ಪ್ರವೇಶ ದ್ವಾರದಲ್ಲಿ ಜಾಥಾ ತಡೆದರು.ಎಸ್ಎಸ್ಎಲ್ಸಿ ತೇರ್ಗಡೆಯಾದ ಎಲ್ಲ ವಿದ್ಯಾರ್ಥಿ ಗಳಿಗೆ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು, ಸರಕಾರಿ, ಅನುದಾನಿತ ಪ್ರೌಢಶಾಲೆಗಳನ್ನು ಭಡ್ತಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿದೆ.
ಎಂ.ಎಸ್.ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪಿ.ನವಾಸ್ ಜಾಥಾ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ ಆಬಿದ್ ಆರಂಗಾಡಿ ಅಧ್ಯಕ್ಷತೆ ವಹಿಸಿದರು.
ರಾಜ್ಯ ಉಪಾಧ್ಯಕ್ಷ ಹಾಶೀಂ ಬಂಬ್ರಾಣಿ, ರಾಜ್ಯ ಸಮಿತಿ ಸದಸ್ಯ ಉಸ್ಮಾನ್ ಪಳ್ಳಕೋಡ್. ಮುಹಮ್ಮದ್ ಕುಂಞಿ. ಅಜರ್, ಖಾದರ್ ಆಲೂರು, ಕುಂಞಂಬ್ದುಲ್ಲ, ಹಮೀದ್, ಅನಸ್. ಸಿದ್ದಿಕ್ ಮಂಜೇಶ್ವರ, ಸರ್ಫಾಜ್, ರಮೀಸ್, ಸವಾದ್, ನವಾಸ್ ಕುಂಜಾರು, ಅಶ್ರಫ್ ಬೋವಿಕ್ಕಾನ, ಉನೈಸ್, ಸೈಫುದ್ದೀನ್ ಮೊದಲಾದವರು ನೇತೃತ್ವ ನೀಡಿದರು. ಪ್ರಧಾನ ಕಾರ್ಯದರ್ಶಿ ಇರ್ಷಾದ್ ಮೊಗ್ರಾಲ್ ಸ್ವಾಗತಿಸಿದರು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.