ಮದ್ಯ ಸೇವನೆಗೆ ಅಡ್ಡಿ; ಯುವಕನ ಹತ್ಯೆ


Team Udayavani, Aug 7, 2018, 3:19 PM IST

untitled-1.jpg

ಉಪ್ಪಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅಡ್ಡಿಯಾದ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಘಟನೆ ಮಂಗಲ್ಪಾಡಿಯ ಪ್ರತಾಪ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಆರೋಪಿಗಳು ಸೋಮ ವಾರ ಕುಂಬಳೆ ಠಾಣೆಯಲ್ಲಿ ಶರಣಾಗಿದ್ದಾರೆ.

ಸಿಪಿಎಂ ಕಾರ್ಯಕರ್ತ ಸೋಂಕಾಲು ನಿವಾಸಿ ಅಝೀಝ್ ಪುತ್ರ ಅಬೂ ಬಕ್ಕರ್‌ ಸಿದ್ದೀಕ್‌ (24) ಮೃತಪಟ್ಟ ವರು. ರಾತ್ರಿ 11ರ ಸುಮಾರಿಗೆ ಪ್ರತಾಪನಗರದಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ನಾಲ್ವರು ಚೂರಿಯಿಂದ ಇರಿದು ಹತ್ಯೆಗೈದರು ಎನ್ನಲಾಗಿದೆ.

ಆರೋಪಿ ಪ್ರತಾಪ್‌ನಗರದ ಅಶ್ವಿ‌ತ್‌ ಮತ್ತು ಕಾರ್ತಿಕ್‌ ಶರಣಾಗಿದ್ದು, ವಿಚಾರಣೆ ನಡೆಯುತ್ತಿದೆ.
ಪ್ರತಾಪನಗರದ ಸಾರ್ವಜನಿಕ ಸ್ಥಳದಲ್ಲಿ ತಂಡವೊಂದು ಮದ್ಯ ಸೇವಿಸುತ್ತಿದ್ದು ಅಬೂಬಕ್ಕರ್‌ ಸಿದ್ದಿಕ್‌ ವಿರೋಧಿಸಿದ್ದರು. ಆಗ ತಂಡವು ತೆರಳಿತ್ತು. ಅಬೂಬಕ್ಕರ್‌ ಆ ಬಳಿಕವೂ ಅಲ್ಲೇ ಇದ್ದರು. ಬಳಿಕ ಆರೋಪಿಗಳು ಬೈಕಿನಲ್ಲಿ ಆಗಮಿಸಿ ಅಬೂಬಕ್ಕರ್‌ ಅವರಿಗೆ ಇರಿದು ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಕತಾರ್‌ನಲ್ಲಿ  ಉದ್ಯೋಗಿ ಹತ್ಯೆಯಾದ ಸಿದ್ದಿಕ್‌ ಕತಾರ್‌ನಲ್ಲಿ ಹೊಟೇಲ್‌ ನೌಕರನಾಗಿದ್ದು, 10 ದಿನಗಳ ಹಿಂದೆ ಊರಿಗೆ ಬಂದಿದ್ದರು.

ಹರತಾಳ
ಪ್ರಕರಣ ಖಂಡಿಸಿ ಮಂಜೇಶ್ವರ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನದಿಂದ ಸಿಪಿಎಂ ಕರೆಯಂತೆ ಹರತಾಳ ನಡೆಯಿತು. ವ್ಯಾಪಾರ ಸಂಸ್ಥೆಗಳು ಮುಚ್ಚಿದ್ದವು.  ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದವು. ಆಟೋ ರಿಕ್ಷಾ, ಟ್ಯಾಕ್ಸಿ ಸಂಚಾರವೂ ಇರಲಿಲ್ಲ. ಶಿಕ್ಷಣ ಸಂಸ್ಥೆಗಳಿಗೂ ರಜೆ ನೀಡಲಾಗಿತ್ತು.

ಇಬ್ಬರಿಗೆ ಗಾಯ; ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ಗೆ ಸೋಮವಾರ ಬೆಳಗ್ಗೆ ಮಳ್ಳಂಗೈ ರಾ. ಹೆದ್ದಾರಿಯಲ್ಲಿ ಕಲ್ಲೆಸೆಯಲಾಗಿದ್ದು, ಚಾಲಕ ಜಮಾಲ್‌ ಹಾಗೂ ನಿರ್ವಾಹಕ ರಂಗಪ್ಪ ಗಾಯಗೊಂಡಿದ್ದಾರೆ.

ಮಂಜೇಶ್ವರ ತಾಲೂಕಿಗೆ ಎರಡು ದಿನ ಹರತಾಳ !
ಕುಂಬಳೆ
: ಹತ್ಯೆ ಖಂಡಿಸಿ ಸೋಮವಾರ ಎಡರಂಗ ಹರತಾಳಕ್ಕೆ ಕರೆ ನೀಡಿತ್ತು. ವಿವಿಧ ಬೇಡಿಕೆ ಮುಂದಿರಿಸಿ ವಾಹನ ವ್ಯವಸಾಯ ಸಂರಕ್ಷಣಾ ಸಮಿತಿ ಮಂಗಳವಾರ ಮಧ್ಯ ರಾತ್ರಿ ಯಿಂದ 24 ಗಂಟೆಗಳ ರಾಜ್ಯಾದ್ಯಂತ ಹರತಾಳಕ್ಕೆ ಕರೆ ನೀಡಿದೆ. ಮಂಜೇ ಶ್ವರ ತಾಲೂಕಿನವರು ಎರಡು ದಿನ ಹರತಾಳ ಅನುಭವಿಸಬೇಕಾಗಿದೆ.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.