![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನೀರ್ಚಾಲು: ಬೇಳ ಬಯಲ ಕೋಲ, ಕೆಂಡಸೇವೆ ಸಮಾಪ್ತಿ
Team Udayavani, Apr 11, 2017, 3:22 PM IST
![kola.jpg](https://www.udayavani.com/wp-content/uploads/2017/04/11/kola-620x413.jpg)
ನೀರ್ಚಾಲು: ನೀರ್ಚಾಲು ಸಮೀಪದ ಬೇಳ ವಿಷ್ಣುಮೂರ್ತಿ ನಗರದ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಬೇಳ ಇದರ ನೇತೃತ್ವದಲ್ಲಿ ಶ್ರೀ ಕುಮಾರ ಚಾಮುಂಡಿ ಮತ್ತು ಶ್ರೀ ವಿಷ್ಣುಮೂರ್ತಿ ದೈವಗಳಿಗೆ ಬಯಲ ಕೋಲವು ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಮೇಲರಿಗೆ ಅಗ್ನಿ ಸ್ಪರ್ಶ ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಸೇವೆಯು ನೆರವೇರಿತು. ಸಹಸ್ರಾರು ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡು ಶ್ರೀ ದೇವರ ಅರಸಿನ ಹುಡಿ ಪ್ರಸಾದ ಸ್ವೀಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗ ವಾಗಿ ನಟರಾಜ ಡ್ಯಾನ್ಸ್ ಗ್ರೂಪ್ ಬೇಳ ಇವರಿಂದ ನೃತ್ಯ ವೈವಿಧ್ಯ ಹಾಗೂ ಉದಯನ್ ಪಂಜಿಕಲ್ಲು ಬೇಳ ಇವರಿಂದ ಭಕ್ತಿಗಾನ ಸುಧಾ ಹಾಗೂ ರಂಗಸಿರಿ ಸಾಂಸ್ಕೃತಿಕ ವೇದಿಕೆ ಬದಿಯಡ್ಕ ಇದರ ಪುಟಾಣಿಗಳಿಂದ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ನಿರ್ದೇಶನದಲ್ಲಿ ನರಕಾ ಸುರ ಮೋಕ್ಷ ಎಂಬ ಯಕ್ಷಗಾನ ಬಯ ಲಾಟ ಹಾಗೂ ಹಿರಿಯ ವಿದ್ಯಾರ್ಥಿ ಗಳಿಂದ ಸುದರ್ಶನ ವಿಜಯ ಪ್ರದರ್ಶನಗೊಂಡಿತು.
ಸಿಂಧೂರ ಯುವಕ ವೃಂದ ಬೇಳ ಇವರ ಪ್ರಾಯೋಜಕತ್ವದಲ್ಲಿ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಇವರಿಂದ ತುಳು ಹಾಸ್ಯಮಯ ನಾಟಕ ನಿತ್ಯೆ ಬನ್ನಗ ಪ್ರದರ್ಶನಗೊಂಡಿತು.
ಒತ್ತೆಕೋಲ (ಕೆಂಡಸೇವೆ):
ಹರಿದ್ವೇಷಿಯಾದ ಹಿರಣ್ಯ ಕಶಿಪು ವನ್ನು ಸಂಹಾರ ಮಾಡಿ ಭಕ್ತ ಪ್ರಹ್ಲಾದ ನನ್ನೂ ದೇವತೆಗಳನ್ನೂ ರಕ್ಷಿಸಲು ಶ್ರೀ ಮನ್ನಾರಾ ಯಣನು ಎತ್ತಿದ ನರಸಿಂಹಾವತಾರವೆ ವಿಷ್ಣು ಮೂರ್ತಿ ದೈವ. ರಾಕ್ಷಸರಿಗೆ ಎಲ್ಲಿಲ್ಲದ ವರಪ್ರದಾನ ಮಾಡಿದ ಹರ, ಬ್ರಹ್ಮ , ಮಹೇಂದ್ರಾದಿಗಳ ಮೇಲೆ ನರಸಿಂಹನ ಎದುರಿಗೆ ಕೆಂಡದ ರಾಶಿಯನ್ನೇ ಸುರಿಸುತ್ತಾನೆ. ಅದನ್ನೇ ನರಸಿಂಹನು ತನ್ನ ವೈರಿಯೆಂದು ತಿಳಿದು ಸಂಪೂರ್ಣ ನಾಶಮಾಡಿ ಕೋಪ ಶಮನ ಮಾಡಿಕೊಳ್ಳುತ್ತಾನೆ. ಇದೇ ಕೆಂಡಸೇವೆ-ಒತ್ತೆಕೋಲ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.