Onam Celebration: ಸ್ನೇಹಾಲಯದಲ್ಲಿ ಸಂಭ್ರಮದ ಓಣಂ ಆಚರಣೆ


Team Udayavani, Sep 5, 2023, 4:08 PM IST

11-onam

ಮಂಜೇಶ್ವರ: ಇಲ್ಲಿನ ಸ್ನೇಹಾಲಯ ಸೈಕೋ-ಸೋಷಿಯಲ್ ರಿಹಾಬಿಲಿಟೇಶನ್ ಸೆಂಟರ್ ಫಾರ್ ಮೆನ್ ಮತ್ತು ವುಮೆನ್ ಸಂಸ್ಥೆಯಲ್ಲಿ ಸೆ.4 ರಂದು ‘ದಿ ಕಲರ್ ಓಣಂ 2K23’ ಆಚರಿಸಲಾಯಿತು.

ಉತ್ಸಾಹ ಹಾಗೂ  ಸಂತೋಷದ ಅಬ್ಬರಗಳು ಮುಗಿಲೇರಿದಾಗ ಸ್ನೇಹಾಲಯದ ಸಂಪೂರ್ಣ ವಾತಾವರಣವೇ ರೋಮಾಂಚಕ ಬಣ್ಣಗಳ ಸ್ರ‍್ಗವಾಗಿ ಮರ‍್ಪಾಡಾಯಿತು. ಈ ವಿಶಿಷ್ಟ ಕರ‍್ಯಕ್ರಮವು ದೇವರ ನಾಡಿನ ಪವಿತ್ರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿಕೊಳ್ಳುವ ಜೊತೆಗೆ ಸ್ನೇಹಾಲಯದ ನಿವಾಸಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಏರ್ಪಡಿಸಲಾಯಿತು.

ಕೇರಳದ ಸುಗ್ಗಿಯ ಹಬ್ಬವಾದ ಓಣಂ ಅನ್ನು ದಕ್ಷಿಣ ರಾಜ್ಯದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದಾಗ್ಯೂ, ಸ್ನೇಹಾಲಯದ ನಿವಾಸಿಗಳು ಮತ್ತು ಸಿಬ್ಬಂದಿಗಳು ಒಗ್ಗೂಡಿ ಭಾಗವಹಿಸಿದ ಕಾರಣ ಎಲ್ಲರಿಗೂ ಒಂದು ಅವಿಸ್ಮರಣೀಯ ಅನುಭವವನ್ನು ಸೃಷ್ಟಿಸಿತು.

ಪುನರ್ವಸತಿ ಕೇಂದ್ರದ ಆವರಣವನ್ನು ಸಾಂಪ್ರದಾಯಿಕ ಓಣಂ ಅಲಂಕಾರದಿಂದ ಅಲಂಕರಿಸಲಾಗಿತ್ತು, ಇದರಲ್ಲಿ ಹೂವಿನ ರಂಗೋಲಿಗಳು (ಪೂಕಳಂಗಳು) ಮತ್ತು ರ‍್ಣರಂಜಿತ ಹೂವಿನ ಅಲಂಕಾರಗಳು ಸೇರಿದ್ದವು. ನಿವಾಸಿಗಳು ಸಾಂಪ್ರದಾಯಿಕ ಕೇರಳದ ಉಡುಪನ್ನು ಧರಿಸಿದ್ದರು, ಮಹಿಳೆಯರು ಸೊಗಸಾದ ಸೀರೆಗಳನ್ನು ಧರಿಸಿದ್ದರು ಮತ್ತು ಪುರುಷರು ಬಿಳಿ ಧೋತಿ ಮತ್ತು ರ‍್ಟ್‌ಗಳನ್ನು ಧರಿಸಿದ್ದರು.

ಈ ಸಂದರ್ಭದಲ್ಲಿ ಮಾತಾನಾಡಿದ ಸ್ನೇಹಾಲಯದ ನರ‍್ದೇಶಕರಾದ ಬ್ರೋ ಜೋಸೆಫ್ ಕ್ರಾಸ್ತಾ ಅವರು ‘ದಿ ಕಲರ್ ಓಣಂ 2K23’ ಆಚರಣೆಯ ಯಶಸ್ಸಿನ ಬಗ್ಗೆ ತಮ್ಮ ರ‍್ಷವನ್ನು ವ್ಯಕ್ತಪಡಿಸಿದರು, “ಓಣಂ ಒಗ್ಗಟ್ಟಿನ ಮನೋಭಾವ ಮತ್ತು ಐಕ್ಯತೆಯನ್ನು ಪ್ರತಿನಿಧಿಸುವ ಒಂದು ಮನೊರಂಜಕ ಉತ್ಸವವಾಗಿದೆ ಹಾಗೂ  ಇಂತಹ ಹಬ್ಬಗಳು ನಮ್ಮ ನಿವಾಸಿಗಳ ಮಾನಸಿಕ ಯೋಗಕ್ಷೇಮಕ್ಕೆ ಧನಾತ್ಮಕ ಕೊಡುಗೆಯನ್ನು ನೀಡುತ್ತದೆ ಹಾಗೂ ಅವರ ಮುಖದಲ್ಲಿನ ನಗುವನ್ನು ತರುವ ಒಂದು ಮಾಧ್ಯಮವಾಗಿದೆ ಎಂದು ನುಡಿದರು.

ಹಬ್ಬದ ಸಂಭ್ರಮಕ್ಕೆ ಪೂರಕವಾಗಿ ‘ತಿರುವತಿರ ಕಲಿ’ ಪ್ರರ‍್ಶನವನ್ನು ಆಯೋಜಿಸಲಾಗಿದ್ದು, ಆರ‍್ಷಕವಾದ ನೃತ್ಯದ ಚಲನೆಗಳು ಮತ್ತು ಸಿಂಕ್ರೊನೈಸ್ ಮಾಡಿದ ಹೆಜ್ಜೆಗಳಿಂದ ನರ್ತಕಿಯರು ಪ್ರೇಕ್ಷಕರ ಹೃದಯಗಳನ್ನು ಸೂರೆಗೈದರು.  ಅನಂತರ ಓಣಂನ ರುಚಿಕರವಾದ ಸಾಂಪ್ರದಾಯಿಕ ಔತಣವನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.