ಮಂಜೇಶ್ವರದಲ್ಲೊಂದು ಪವಾಡ: ಬತ್ತಿದ ಬಾವಿಯಲ್ಲಿ ಜಲೋದ್ಭವ !


Team Udayavani, Apr 20, 2017, 3:16 PM IST

20-REPORT-5.jpg

ಮಂಜೇಶ್ವರ: ಬತ್ತಿ ಹೋಗಿದ್ದ ಬಾವಿಯೊಂದರಲ್ಲಿ ನಾಗರಿಕರು ಕೆಸರು ತೆಗೆಯಲು ಹಾಗೂ ದುರಸ್ತಿಗೆ ಯೋಚನೆ ಮಾಡುತ್ತಿದ್ದ ಬೆನ್ನಲ್ಲೇ ರಾತ್ರಿ ಬೆಳಗಾಗುವುದರೊಳಗೆ 6 ಅಡಿಯಷ್ಟು ನೀರು ತುಂಬಿ ಪವಾಡ ನಡೆದಿದೆ. 

ಮಂಜೇಶ್ವರ ಸಮೀಪದ ಗೋವಿಂದ ಪೈ ಕಾಲೇಜು ಸಮೀಪದ ಕಾಲನಿಯ ಸರಕಾರಿ ಬಾವಿಯೊಂದು ನೀರಿಲ್ಲದೆ ಬತ್ತಿ ಹೋಗಿತ್ತು. ಇಲ್ಲಿನ ಆರ್‌.ಕೆ. ಫ್ರೆಂಡ್ಸ್‌ ಕ್ಲಬ್‌ ಹಾಗೂ ಇತರ ಫ್ರೆಂಡ್ಸ್‌ ಕ್ಲಬ್‌ನ ಸದಸ್ಯರು ಮುಂದಿನ ರವಿವಾರ ಬಾವಿಯ ಕೆಸರು ಮೇಲೆತ್ತಲು ತಯಾರಿ ನಡೆಸಿದ್ದರು. ಆದರೆ ಬುಧವಾರ ಬೆಳಗ್ಗೆ ಇಲ್ಲಿನ ನಿವಾಸಿಯೋರ್ವರು ಬಾವಿಯೊಳಗೆ ನೋಡಿದಾಗ 6 ಅಡಿಯಷ್ಟು ನೀರು ತುಂಬಿರುವುದು ಕಂಡುಬಂತು.

ವಿಷಯ ತಿಳಿದು ನೂರಾರು ಮಂದಿ ಕುತೂಹಲಿಗರು ಬಾವಿಯನ್ನು ನೋಡಲು ಆಗಮಿಸುತ್ತಿದ್ದಾರೆ. ಬಾವಿಯಲ್ಲಿ ಪವಾಡವೆಂಬಂತೆ ಒಂದೇ ದಿನದಲ್ಲಿ 6 ಅಡಿ ನೀರು ತುಂಬಿರುವುದನ್ನು ನೀರಿಲ್ಲದೆ ಪರದಾಡುತ್ತಿದ್ದ ನಮಗೆ ದೇವರ ಅನುಗ್ರಹ ಎಂದು ಇಲ್ಲಿನ ನಿವಾಸಿಗಳು ಹೇಳುತ್ತಿದ್ದಾರೆ. ಈ ಅಪೂರ್ವ ವಿದ್ಯಮಾನ ಈ ಪ್ರದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನೀರು ಶುದ್ಧವಾಗಿದ್ದು, ಕಾಲನಿ ನಿವಾಸಿಗಳು ಭಾರೀ ಸಂತಸ ಹೊಂದಿದ್ದಾರೆ.

ಉಡುಪಿಯಲ್ಲೂ …
ಉಡುಪಿ ಜಿಲ್ಲೆಯ ಮಣಿಪಾಲ, ಪರ್ಕಳ ಪರಿಸರದ ಕೆಲವು ಕೆರೆ-ಬಾವಿಗಳಲ್ಲಿಯೂ ಕಳೆದ ಎರಡು ವರ್ಷಗಳಲ್ಲಿ ಇದೇ ರೀತಿಯ ವಿದ್ಯಮಾನ ನಡೆದಿತ್ತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.