20 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿ: ಪಿಣರಾಯಿ ವಿಜಯನ್
ಕಾಸರಗೋಡು ಜಿಲ್ಲೆಯ ಅತ್ಯಂತ ಎತ್ತರದ ಸೇತುವೆ ಉದ್ಘಾಟನೆ
Team Udayavani, Dec 9, 2019, 5:29 AM IST
ಕಾಸರಗೋಡು: ಎಡರಂಗ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ವರೆಗೆ ಲೋಕೋಪಯೋಗಿ ಕ್ಷೇತ್ರದಲ್ಲಿ 20 ಸಾವಿರ ಕೋಟಿ ರೂ.ಗಳ ಕಾಮಗಾರಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಬೇಡಡ್ಕ – ಪುಲ್ಲೂರು ಪೆರಿಯ ಪಂಚಾಯತ್ಗಳನ್ನು ಸಂಪರ್ಕಿಸುವ ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಆಯಂಕಡವು ಸೇತುವೆಯನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿ ದ್ದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಅತಿಥಿಯಾಗಿದ್ದರು. ಶಾಸಕ ಎಂ. ರಾಜಗೋಪಾಲನ್, ಜಿ.ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್, ಡಿಸಿ ಡಾ| ಡಿ. ಸಜಿತ್ಬಾಬು, ಬ್ಲಾಕ್ ಪಂ. ಅಧ್ಯಕ್ಷ ಓಮನಾ ರಾಮಚಂದ್ರನ್, ಎಂ. ಗೌರಿ, ಗ್ರಾ.ಪಂ. ಅಧ್ಯಕ್ಷ ಸಿ. ರಾಮಚಂದ್ರನ್, ಶಾರದಾ ಎಸ್.ನಾಯರ್, ವಿ.ಪಿ.ಪಿ. ಮುಸ್ತಫ, ಕಾಂಞಂಗಾಡ್ ಬ್ಲಾಕ್ ಪಂ. ಸದಸ್ಯೆ ಉಷಾ ಚಂದ್ರನ್ ಉಪಸ್ಥಿತರಿದ್ದರು.ಮುಖ್ಯ ಎಂಜಿನಿಯರ್ ಎಸ್. ಮನಮೋಹನ್ ವರದಿ ಮಂಡಿಸಿದರು. ಶಾಸಕ ಕೆ. ಕುಂಞಿರಾಮನ್ ಸ್ವಾಗತಿಸಿದರು. ಸೂಪರಿಂಟೆಂಡೆಂಟ್ ಎಂಜಿನಿಯರ್ ಪಿ.ಕೆ. ಮಿನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು