ಯುವ ಗಾಯಕರಿಗೆ ವೇದಿಕೆ ಕಲ್ಪಸಿದ ಓರೆಂಜ್‌ ಮೀಡಿಯಾ


Team Udayavani, May 11, 2019, 3:46 PM IST

song-1

ವಿದ್ಯಾನಗರ :ಜಿಲ್ಲೆಯ ಹಿರಿಯ ಕಿರಿಯ ಗಾಯಕ ಗಾಯಕಿಯರನ್ನು ಹೊರಪ್ರಪಂಚಕ್ಕೆ ಪರಿಚಯಿಸುವ ಉದ್ಧೇಶದೊಂದಿಗೆ ಗಡಿನಾಡು ಕಾಸರಗೋಡಿನ ಓರೆಂಜ್‌ ಮೀಡಿಯಾ ಅವಕಾಶದ ಹೆಬ್ಟಾಗಿಲನ್ನು ತೆರೆಯುವ ಪ್ರಯತ್ನ ಮಾಡಿದೆ.

ಆಸಕ್ತ ಗಾಯಕರಿಗೆ ವೇದಿಕೆ ಕಲ್ಪಿಸುವ ಮತ್ತು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಸಲುವಾಗಿ ಕರೆಂದಕ್ಕಾಡು ವಿಕಾಸ ಭವನ ಸಭಾಂಗಣದಲ್ಲಿ ಆಯೋಜಿಸಲಾದ ಓರೆಂಜ್‌ ಮೀಡಿಯಾ ಸೊಲ್ಯೂಶನ್ಸ್‌ ಆಯೋಜಿಸಿದ ಮೆಗಾ ಮೀಡಿಯಾ ಎಂಟ್ರಿ ಓಡಿಶನ್‌ನಲ್ಲಿ ಜಿಲ್ಲೆಯ ಹಾಗೂ ಹೊರಜಿಲ್ಲೆಯ ಹಲವಾರುಗಾಯಕರು ಪಾಲ್ಗೊಂಡು ಮೊದಲನೇ ಸುತ್ತಿನ ಸ್ಪರ್ಧೆ ಯಶಸ್ವಿಯಾಗುವಂತೆ ಮಾಡಿದರು.

ಏಳರಿಂದ ಹನ್ನೆರಡು ವರ್ಷ, ಹನ್ನೆರಡರಿಂದ ಹದಿನೆಂಟು ವರ್ಷ ಹಾಗೂ ಹದಿನೆಂಟು ವರ್ಷಕ್ಕಿಂತ ಮೇಲ್ಪಟ್ಟವರು ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಪ್ರಸ್ತುತ ಸ್ಪರ್ಧೆಯಲ್ಲಿ ಹೆಸರಾಂತ ಗಾಯಕರಾದ ಸಾರಮತಿ ಸ್ಕೂಲ್‌ ಓಫ್‌ ಮ್ಯೂಸಿಕ್‌ನ ಶಾಜಿ ಕುಮಾರ್‌, ಸಂಗೀತ ನಿರ್ದೇಶಕ ಹಾಗೂ ಗಾಯಕ ಹರಿಕುಮಾರ್‌, ಸಂಗೀತ ನಿರ್ದೇಶಕ ಹರಿಪ್ರಸಾದ್‌ ಹಾಗೂ ನಾದಬ್ರಹ್ಮ ಸಂಗೀತ ಶಾಲೆಯ ನಿರ್ದೇಶಕಿ ಸೌಮ್ಯ.ಕೆ.ಎಸ್‌ ತೀರ್ಪುಗಾರರಾಗಿ ಭಾಗವಹಿಸಿದರು.


ಜನಸೇವಾ ಹೆಲ್ತ್‌ ಸರ್ವಿಸಸ್‌ ಲಿಮಿಟೆಡ್‌ ಕಾಸರಗೋಡು ಇದರ ಸಹಸಂಸ್ಥೆಯಾದ ಬ್ಲೇಕ್‌ ಆಂಡ್‌ ವೈಟ್‌ನ ಚೇರ್ಮನ್ ಟಿ.ವಿ.ಗಂಗಾಧರನ್‌, ಓರೆಂಜ್‌ ಮೀಡಿಯಾದ ನಿರ್ದೇಶಕರಾದ ಪ್ರಶಾಂತ್‌ ಸಂಗೀತ ನಿರ್ದೇಶಕ ನಾಗಾರ್ಜುನ ಮಂಗಲ್ಪಾಡಿ, ಫರೋಝ್ ವೇವ್ಸ್‌ ರೆಕೋರ್ಡಿಂಗ್‌ ಸ್ಟುಡಿಯೋ, ಜಯ ಕುಮಾರ್‌, ಗಡಿನಾಡ ಸಾಹಿತ್ಯ ಸಾಂಸ್ಕೃತ ಆಕಾಡೆಮಿಯ ಕಾರ್ಯದರ್ಶಿ ಆಖೀಲೇಶ್‌ ನಗುಮುಗಂ, ಉದಯಕುಮಾರ್‌ ಚೈಲ್ಡ್ ಲೈನ್ ಕಾಸರಗೋಡು ನೇತೃತ್ವ ವಹಿಸಿದರು.ಗಡಿನಾಡ ಕಮೆಂಟೇಟರ್ ಎಂಬ ಖ್ಯಾತಿಯ ದಿವಾಕರ್ ಉಪ್ಪಳ ಕಾರ್ಯಕ್ರಮ ನಿರ್ವಹಿಸಿದರು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.