ಬಾಯಿಕಟ್ಟೆಯಲ್ಲಿ ಒತ್ತೆಕೋಲ ಸಂಪನ್ನ
Team Udayavani, Apr 11, 2019, 6:30 AM IST
ಕುಂಬಳೆ :ಪೈವಳಿಕೆ ಬಾಯಿಕಟ್ಟೆಯಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಯಾ ಕೆಂಡಸೇವೆಯು ಧಾರ್ಮಿಕ ಸಾಂಸೃRತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಕಾರ್ಯಕ್ರಮದಂಗವಾಗಿ ಸಂಜೆ ಮೀಂಜ ಕೋರಿಕ್ಕಾರು ತರವಾಡು ಕೇÒತ್ರದಿಂದ ಭಂಡಾರ ಆಗಮಿಸಿತು.ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶ, ಶ್ರೀದೈವದ ಕುಳಿಚೋcಟಂ ನಡೆಯಿತು. ಸಾಂಸೃRತಿಕ ಕಾರ್ಯಕ್ರಮದಂಗವಾಗಿ ರಾತ್ರಿ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ, ಮಂಗಳೂರು ಚಾಪರR ಕಲಾವಿದ ತಂಡದಿಂದ ತೆಲಿಕೆದ ಬೊಳ್ಳಿ ತುಳು ಹಾಸ್ಯನಾಟಕ ಪ್ರದರ್ಶನಗೊಂಡಿತು.
ಮುಂಜಾನೆ ಶ್ರೀ ವಿಷ್ಣುಮೂರ್ತಿ ದೈವದ ಕೆಂಡಸೇವೆ,ಪ್ರಸಾದ ವಿತರಣೆಯ ಬಳಿಕ ಬೆಳಗ್ಗೆ ಭಂಡಾರ ಇಳಿಯುವುದರೊಂದಿಗೆ ಸಂಪನ್ನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ