ವಿಜೃಂಭಣೆಯ ಪೈವಳಿಕೆ ಕಂಬಳ ಸಂಪನ್ನ 


Team Udayavani, Dec 16, 2018, 12:27 PM IST

ka-1.jpg

ಕುಂಬಳೆ: ಕೊನೆಯ ಕ್ಷಣದ ಕಾನೂನು ರೀತಿಯ ಸಮಸ್ಯೆಗಳನ್ನು ನಿವಾರಿಸಿಕೊಂಡು ಮೊದಲ ಬಾರಿಗೆ ನಡೆದ  ಪೈವಳಿಕೆ ಅಣ್ಣ ತಮ್ಮ ಜೋಡುಕರೆ ಕಂಬಳ ವಿಜೃಂಭಣೆಯಿಂದ ರವಿವಾರ ಬೆಳಗ್ಗೆ ಸಂಪನ್ನವಾಯಿತು.

ಮೊದಲ ಬಾರಿಗೆ ನಡೆದ ಪೈವಳಿಕೆ ಕಂಬಳ ಕೂಟದಲ್ಲಿ ಕನೆ ಹಲಗೆ 4  ಜೊತೆ, ಅಡ್ಡ ಹಲಗೆ 4  ಜೊತೆ, ಹಗ್ಗ ಹಿರಿಯ 17 ಜೊತೆ, ನೇಗಿಲು ಹಿರಿಯ 16 ಜೊತೆ, ಹಗ್ಗ ಕಿರಿಯ 13 ಜೊತೆ, ನೇಗಿಲು ಕಿರಿಯ 34  ಜೊತೆ ಸೇರಿದಂತೆ ಒಟ್ಟು 88 ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಕಂಬಳ ಇತಿಹಾಸದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಹಂತಕ್ಕೆ ತಲುಪಿದವರಿಗೆ ಕೂಡಾ ಪ್ರಶಸ್ತಿ ನೀಡಲಾಯಿತು. 

ಫಲಿತಾಂಶ: 
ಕನೆಹಲಗೆ
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮೆಟ್ಟಿದವರು: ನಾರಾವಿ ಯುವರಾಜ್ ಜೈನ್ 
ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಹಗ್ಗ ಹಿರಿಯ
ಪ್ರಥಮ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “A”
ಓಡಿಸಿದವರು: ಮಾರ್ನಾಡ್ ರಾಜೇಶ್
ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “B”
ಓಡಿಸಿದವರು: ಅಳದಂಗಡಿ ರವಿ ಕುಮಾರ್ 

ಹಗ್ಗ ಕಿರಿಯ
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “A”
ಓಡಿಸಿದವರು: ಮಾರ್ನಾಡ್ ರಾಜೇಶ್
ದ್ವಿತೀಯ:ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “B”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ 


ನೇಗಿಲು ಹಿರಿಯ

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ 
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “A”
ಓಡಿಸಿದವರು: ಹೊಕ್ಕಾಡಿಗೋಳಿ ಸುರೇಶ್ ಶೆಟ್ಟಿ 

ನೇಗಿಲು ಕಿರಿಯ
ಪ್ರಥಮ: ಗೊಳ್ತಮಜಲ್ ಆಸೀಫ್ ಸಾಹೇಬ್ “ಬಿ”
ಓಡಿಸಿದವರು: ಅತ್ತೂರು  ಕೊಡಂಗೆ ಸುಧೀರ್  
ದ್ವಿತೀಯ: ಮುಂಡ್ಕೂರು ಮುಲ್ಲಡ್ಕ ರವೀಂದ್ರ ಶೆಟ್ಟಿ “ಬಿ” 
ಓಡಿಸಿದವರು:ಕಡಂದಲೆ ದುರ್ಗಾ ಪ್ರಸಾದ

ಅಡ್ಡಹಲಗೆ 
ಪ್ರಥಮ: ಮೇರಮಜಲ್ ಮಿಷನ್ ಗೋಡ್ವಿನ್ ವೆಲ್ವಿನ್ ವಾಸ್
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ  
ದ್ವಿತೀಯ: ಹಂಕರಜಾಲು ಮೋಹನದಾಸ್ ಭಿರ್ಮಣ್ಣ ಶೆಟ್ಟಿ
ಹಲಗೆ ಮೆಟ್ಟಿದವರು: ನಾರಾವಿ ಯುವರಾಜ್ ಜೈನ್ 

ಚಿತ್ರ ಕೃಪೆ : ಶ್ರವಣ್ 

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.