ಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ


Team Udayavani, Jun 6, 2023, 7:35 AM IST

arrestಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕುಂಬಳೆ: ಪೈವಳಿಕೆ ಬಳಿಯ ಕಳಾಯಿಯಲ್ಲಿ ಶುಕ್ರವಾರ ರಾತ್ರಿ ಪ್ರಭಾಕರ ನೋಂಡ (42) ಎಂಬವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಆರೋಪಿ, ಸಹೋದರ ಜಯರಾಮ ನೋಂಡ (45) ಅವರನ್ನು ಪುತ್ತೂರಿನಿಂದ ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿಯಂತೆ ಮೊಗ್ರಾಲ್‌ ಪುತ್ತೂರು ನಿವಾಸಿ ಇಸ್ಮಾಯಿಲ್‌ (28) ಮತ್ತು ಪೈವಳಿಕೆ ಅಟ್ಟೆಗೋಳಿಯ ಖಾಲಿದ್‌ (35) ಅವರನ್ನು ಕಾಸರಗೋಡು ಡಿವೈಎಸ್‌ಪಿ ಪಿ. ಕೆ. ಸುಧಾಕರನ್‌ ಬಂಧಿಸಿದ್ದಾರೆ.

ಪೈವಳಿಕೆಯ ಕಳಾಯಿ ಮತ್ತು ಕರ್ನಾಟಕದ ಪುತ್ತೂರಿನಲ್ಲಿ ಬೆಲೆಬಾಳುವ ಸ್ಥಳದ ಪಾಲಿನ ವಿಷಯದಲ್ಲಿ ಸಹೋದರರ ನಡುವೆ ವಿವಾದವಿತ್ತು. ಸ್ಥಳದಿಂದ ಬರುವ ಕೃಷಿ ಆದಾಯವನ್ನು ಪ್ರಭಾಕರ ನೋಂಡ ಮಾತ್ರ ಬಳಸುತ್ತಿದ್ದುದಲ್ಲದೆ, ಸ್ಥಳವನ್ನು ಪಾಲು ಮಾಡಲು ಒಪ್ಪದಿರುವುದೇ ಕೊಲೆ ಕಾರಣ ಎಂದು ಹೇಳಲಾಗಿದೆ.

ಬಾಡಿಗೆ ಹಂತಕರು
ಪ್ರಭಾಕರ ನೋಂಡರ ಕೊಲೆಗೆ ಇಸ್ಮಾಯಿಲ್‌ ಮತ್ತು ಖಾಲಿದ್‌ ಎಂಬ ಬಾಡಿಗೆ ಹಂತಕರಿಗೆ 10 ಲಕ್ಷ ರೂ. ಸುಪಾರಿ ನೀಡಿರುವುದಾಗಿ ಜಯರಾಮ ನೋಂಡ ತನಿಖೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಆರೋಪಿಯನ್ನು ಘಟನೆಯ ಸ್ಥಳಕ್ಕೆ ಕರೆ ತಂದು ತನಿಖೆ ನಡೆಸಲಾಗಿದೆ.

ದೇಹದಲ್ಲಿ 48 ಗಾಯ
ಪ್ರಭಾಕರ ನೋಂಡ ಅವರ ದೇಹದಲ್ಲಿ 48 ಇರಿತದ ಗಾಯಗಳಿದ್ದವು. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮನೆ ಪರಿಸರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಟಾಪ್ ನ್ಯೂಸ್

ಬೊಮ್ಮಾಯಿ

Karnataka Politics; ಇದು ಸಾರಾಯಿ ಗ್ಯಾರಂಟಿ ಸರ್ಕಾರ: ಬಸವರಾಜ ಬೊಮ್ಮಾಯಿ

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ಇಲ್ಲ ಬೇರೆ ಜಾಗ ನೋಡಿಕೊಳ್ಳಿ: ಡಿಕೆ ಶಿವಕುಮಾರ್ ಎಚ್ಚರಿಕೆ

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ಇಲ್ಲ ಬೇರೆ ಜಾಗ ನೋಡಿಕೊಳ್ಳಿ: ಡಿಕೆ ಶಿವಕುಮಾರ್ ಎಚ್ಚರಿಕೆ

Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

Kerala: ಮಹಿಳೆಗೆ ದೈಹಿಕ ಕಿರುಕುಳ; ʼಮಲ್ಲು ಟ್ರಾವೆಲರ್ʼ ಯೂಟ್ಯೂಬರ್‌ಗೆ ಲುಕ್‌ ಔಟ್ ನೋಟಿಸ್

Kerala: ಮಹಿಳೆಗೆ ದೈಹಿಕ ಕಿರುಕುಳ; ʼಮಲ್ಲು ಟ್ರಾವೆಲರ್ʼ ಯೂಟ್ಯೂಬರ್‌ಗೆ ಲುಕ್‌ ಔಟ್ ನೋಟಿಸ್

Supreme Court: ಕಪಾಳ ಮೋಕ್ಷ ಪ್ರಕರಣ: ಮಗುವಿನ ಶಿಕ್ಷಣದ ಹೊಣೆ ರಾಜ್ಯವೇ ಹೊರಬೇಕು: ಸುಪ್ರೀಂ

Supreme Court: ಕಪಾಳ ಮೋಕ್ಷ ಪ್ರಕರಣ: ಮಗುವಿನ ಶಿಕ್ಷಣದ ಹೊಣೆ ರಾಜ್ಯವೇ ಹೊರಬೇಕು: ಸುಪ್ರೀಂ

Actor jaggesh spoke about thothapuri 2

Thothapuri 2; ಇದು ಎಲ್ಲರಿಗೂ ರುಚಿಸುವ ತೋತಾಪುರಿ: ನಟ ಜಗ್ಗೇಶ್‌ ಮಾತು

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕರ್ನಾಟಕ, ಗೋವಾ ಡೈರಕ್ಟರೇಟ್‌ಗೆ ಕಾರ್ತಿಕ್‌ ನಾಯಕ

Madikeri ಕರ್ನಾಟಕ, ಗೋವಾ ಡೈರಕ್ಟರೇಟ್‌ಗೆ ಕಾರ್ತಿಕ್‌ ನಾಯಕ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ

Vande Bharat Express: ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ

lok adalat

Kumble: ಬಸ್‌ನಲ್ಲಿ ಅನುಚಿತ ವರ್ತನೆ: ದೂರು; ಪ್ರಕರಣ ದಾಖಲು

arrest

ಕುಂಬಳೆ: ನಿಷೇಧಿತ ಪಾನ್‌ ಮಸಾಲ ಸಹಿತ ಮೂವರ ಬಂಧನ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

tdy-14

GruhaLakshmi: ತಾಲೂಕಿನ 949 ಮಹಿಳೆಯರಿಗೆ ಬರದ ಗೃಹಲಕ್ಷ್ಮಿ ಹಣ

Gadag; ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೋತ್ಸವ

Gadag; ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೋತ್ಸವ

tdy-13

File disposal: ಇ-ಅಫೀಸ್‌ನಲ್ಲೇ ಕಡತ ವಿಲೇವಾರಿ!

ಬೊಮ್ಮಾಯಿ

Karnataka Politics; ಇದು ಸಾರಾಯಿ ಗ್ಯಾರಂಟಿ ಸರ್ಕಾರ: ಬಸವರಾಜ ಬೊಮ್ಮಾಯಿ

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ಇಲ್ಲ ಬೇರೆ ಜಾಗ ನೋಡಿಕೊಳ್ಳಿ: ಡಿಕೆ ಶಿವಕುಮಾರ್ ಎಚ್ಚರಿಕೆ

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ಇಲ್ಲ ಬೇರೆ ಜಾಗ ನೋಡಿಕೊಳ್ಳಿ: ಡಿಕೆ ಶಿವಕುಮಾರ್ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.