ಮನೆಗಳಲ್ಲಿ ಪಕ್ಷಗಳ ಕಚೇರಿ, ಒಂದೇ ಕಡೆ ಎಲ್ಲ ಅಭ್ಯರ್ಥಿಗಳ ಪ್ರಚಾರ ಫಲಕ!


Team Udayavani, Apr 16, 2019, 6:30 AM IST

prachara-palaka

ಕುಂಬಳೆ: ಲೋಕಸಭಾ ಚುನಾವಣೆ ಸಮೀಪಿಸಿದ ಭರಾಟೆಯಲ್ಲಿ ಎಲ್ಲ ಪಕ್ಷಗಳ ನಾಯಕರು ರಂಗಕ್ಕಿಳಿದಿದ್ದಾರೆ. ಜತೆಗೆ ಕೆಲವರು ತಮ್ಮ ಪತ್ನಿ, ಮಕ್ಕಳನ್ನೂ, ಬಳಗ ಮಿತ್ರರನ್ನು ಮತಯಾಚನೆಗೆ ರಂಗಕ್ಕಿಳಿಸಿದ್ದಾರೆ. ಇನ್ನೂ ಕೆಲವರು ಮುಂದುವರಿದು ತಮ್ಮ ಸ್ವಂತ ಸ್ಥಳ, ವಾಹನ, ಕಟ್ಟಡ, ಮನೆಗಳನ್ನೂ ಪಕ್ಷಗಳಿಗೆ ನೀಡಿರುವರು. ಕೆಲವರು ಉಚಿತವಾಗಿ ತಾವು ನಂಬಿಕೊಂಡು ಬಂದಿರುವ ಪಕ್ಷಗಳ ತತ್ವಾದರ್ಶಗಳ ಪ್ರೇಮದಲ್ಲಾದರೆ ಇನ್ನು ಕೆಲವರು ಕಾಂಚಾಣದ ಆಸೆಗಾಗಿರುವ ಕೊಡುಗೆಯಾಗಿದೆ. ಪಕ್ಷಕ್ಕೆ ನಿಧಿಯನ್ನು ಈ ಕಾರಣದಲ್ಲಿ ದುರ್ಬಳಕೆ ಆರೋಪ ಕೇಳಿಬರುತ್ತಿದೆ. ಕೆಲವರು ತಮ್ಮ ಖಾಸಗಿ ಸ್ಥಳವನ್ನು ಎಲ್ಲ ಪಕ್ಷಗಳ ಪ್ರಚಾರ ಸಭೆಗೆ ಮತ್ತು ಪ್ರಚಾರ ಫಲಕ ನಾಟಲು ಹಣ ಪಡೆದು ನೀಡುವರು.

ಯುವಕರದೇ ಕಾರುಬಾರು
ಎಲ್ಲ ಪಕ್ಷಗಳ ಕಚೇರಿಗಳಲ್ಲಿ ಹೆಚ್ಚಾಗಿ ಯುವಕರನ್ನೇ ಕಾಣಬಹುದು. ಇವರು ಮನೆ ಮನೆ ಸಂಪರ್ಕಕ್ಕೆ ಬಿಸಿಲಿನ ತಾಪದ ನೆಪದಲ್ಲಿ ತೆರಳಲು ಹಿಂದೇಟು ಹಾಕಿ ಇಲ್ಲಿ ತಮ್ಮ ಸೇವೆಯನ್ನು ಸಲ್ಲಿಸುವರು. ಇಲ್ಲಿ ಊಟ ಉಪಾಹಾರ ಇರುವುದಲ್ಲದೆ ಗುಟ್ಟಿನಲ್ಲಿ ಭರ್ಜರಿ ಬಾಡೂಟವೂ ಇರುವುದು. ಇವರಲ್ಲಿ ಪಕ್ಷಗಳ ನಾಯಕರು ಬಲವಂತವಾಗಿ ಯಾವುದನ್ನೂ ಮಾಡಿಸುವಂತಿಲ್ಲ.

ನಾಯಕರು ಮುನಿಸಿಕೊಂಡಲ್ಲಿ ತತ್‌ಕ್ಷಣ ಇವರು ಬೇರೆ ಪಕ್ಷಗಳ ಮೊರೆ ಹೋಗುವ ಭಯವೂ ಇಲ್ಲದಿಲ್ಲ. ಆದುದರಿಂದ ಇವರನ್ನು ಉಪಾಯದಿಂದ ಸಾಗಹಾಕಲಾಗುವುದು. ಪಕ್ಷಗಳ ಕಚೇರಿಯಲ್ಲಿ ಮತ್ತು ಬೆಂಬಲಕ್ಕೆ ಯುವಕರ ಕೊರತೆ ಕಾಡದಂತೆ ಆಯಾ ಪಕ್ಷಗಳ ನಾಯಕರು ಬ್ಯಾಲೆನ್ಸ್‌ ಕಾಪಾಡಿಕೊಳ್ಳುತ್ತಾರೆ. ಯುವಕರಲ್ಲಿ ಕೆಲವರು ಪೈಡ್‌ ಕಾಯಕರ್ತರೂ ಇದ್ದಾರೆ. ಕೂಲಿ ನಾಲಿ ಮಾಡಿ ಜೀವನ ಮಾಡುವವರಿಗೆ ಸಂಬಳ ಕೊಡದೆ ನಿರ್ವಾಹವಿಲ್ಲ. ಇನ್ನು ಕೆಲವು ಸೋಮಾರಿಗಳು ಚುನಾವಣೆಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವವರೂ ಇದ್ದಾರೆ. ಹೆಚಾÌಗಿ ಚುನಾವಣೆಯಲ್ಲಿ ಯುವ ಮತದಾರರ ಸಂಖ್ಯೆಯೇ ಅಧಿಕವಿದ್ದು ಎಲ್ಲ ಪಕ್ಷಗಳ ಕಣ್ಣು ಯುವಕರ ಮೇಲಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.