ಕಾಸರಗೋಡಿನ ಪೆರಡಾಲ ನವಜೀವನ ಶಾಲೆಯಲ್ಲಿ ವಿದಾಯಕೂಟ


Team Udayavani, Apr 18, 2019, 5:12 PM IST

2

ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಿವೃತ್ತರಾಗಲಿರುವ ಅಧ್ಯಾಪಕರಿಗೆ ಹಾಗೂ ಶಾಲಾ ಸಿಬ್ಬಂದಿಯವರಿಗೆ ವಿದಾಯ ಕೂಟ ಸಮಾರಂಭವು ಇತ್ತೀಚೆಗೆ ನಡೆಯಿತು. ಪೆರಡಾಲ ಎಜ್ಯುಕೇಶನ್‌ ಸೊಸೆ„ಟಿಯ ಉಪಾಧ್ಯಕ್ಷ ನ್ಯಾಯವಾದಿ ನವೀನ್‌ ಬನಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಾಲಾ ವ್ಯವಸ್ಥಾಪಕ ಡಾ. ಸೂರ್ಯ ಎನ್‌.ಶಾಸ್ತ್ರಿ ಪ್ರಧಾನ ಭಾಷಣ ಮಾಡುತ್ತಾ ಅಧ್ಯಾಪನ ವೃತ್ತಿಗೆ ನಿವೃತ್ತಿಯೆಂಬುದಿಲ್ಲ. ಅಧ್ಯಾಪಕರು ಸದಾ ಕಾರ್ಯಶೀಲರಾಗಿದ್ದು ಅನೇಕರಿಗೆ ದಾರಿ ದೀಪವಾಗಬೇಕಿದೆ. ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಅಧ್ಯಾಪಕರ ಪಾತ್ರ ಮಹತ್ತರವಾಗಿದೆ ಎಂದರು.

ಕಳೆದ 34 ವರ್ಷಗಳ ಕಾಲ ಶಾಲೆಯಲ್ಲಿ ಸುದೀರ್ಘ‌ ಸೇವೆಯನ್ನು ಸಲ್ಲಿಸಿದ ಮುಖ್ಯೋಪಾಧ್ಯಾಯ ಕೆ.ಶ್ಯಾಮ ಭಟ್‌, 15 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಧ್ಯಾಪಕ ಕರುಣಾಕರನ್‌ ಎಂ.ಪಿ., 34 ವರ್ಷಗಳ ಕಾಲ ಸಿಬ್ಬಂದಿಯಾಗಿ ಸೇವೆಗೆ„ದ ನಾರಾಯಣ ಮಣಿಯಾಣಿ ಕನಕಪ್ಪಾಡಿ ಇವರನ್ನು ಗಣ್ಯರು ಶಾಲುಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನು ನೀಡಿ ಬೀಳ್ಕೊಟ್ಟರು. ಶಾಲಾ ಆಡಳಿತ ಮಂಡಳಿಯ ಪಿ.ವೆಂಕಟ್ರಮಣ ಭಟ್‌ ಪೆರ್ಮುಖ, ರಮೇಶ್‌ ಭಟ್‌ ಕುಂಡೆಪ್ಪಾಡಿ, ಪ್ರಸಾದ ರೈ ಪೆರಡಾಲ, ಉದನೇಶ್ವರ ಇಕ್ಕೇರಿ, ಮಾಧವನ್‌ ಭಟ್ಟಾತಿರಿ, ಸ್ಟಾಫ್‌ ಸೆಕ್ರೆಟರಿ ಲತಾಬಾಯಿ ಟೀಚರ್‌ ಶುಭಾಶಂಸನೆಗೆ„ದರು.

ಪ್ರಾಂಶುಪಾಲರಾದ ರಾಮಚಂದ್ರ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ತಂಗಮಣಿ ವಂದಿಸಿದರು. ಅಧ್ಯಾಪಿಕೆ ದಿವ್ಯಾ ಪ್ರಾರ್ಥಿಸಿದರು. ಅಧ್ಯಾಪಕ ರಾಮಕೃಷ್ಣ ನಿರೂಪಿಸಿದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.