ಓದಿನಿಂದ ವ್ಯಕ್ತಿತ್ವ ವಿಕಸನ: ಮಮತಾ
Team Udayavani, Jun 29, 2019, 5:32 AM IST
ಬದಿಯಡ್ಕ: ಓದು ಮನಸಿಗೆ ಸಂತೋಷ ಸಮಧಾನ ನೀಡಿ ಏಕಾಗ್ರತೆ ಹೆಚ್ಚಿಸುತ್ತದೆ. ಹೆಚ್ಚು ಓದುವಿಕೆಯಿಂದ ಹೆಚ್ಚು ಅರಿವು ಮೂಡುತ್ತದೆ. ಇದನ್ನೇ ಹವ್ಯಾಸ ಮಾಡಿದಲ್ಲಿ ಆರೋಗ್ಯವಂತ ಮನಸಿನ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ.
ಅಲ್ಲದೇ ಸೋಲುವವನಿಗೆ ಸಾಂತ್ವನವಾಗುವ ನೊಂದವರಿಗೆ ಆಸರೆಯಾಗುವ ಗುಣ ಓದುವಿಕೆಯಿಂದ ಬರುತ್ತದೆ. ಪುಸ್ತಕಗಳು ಉತ್ತಮ ಆಲೋಚನೆಗಳಿಗೆ, ಉತ್ತಮ ಚಿಂತನೆಗಳಿಗೆ ಅವಕಾಶ ಮೂಡುತ್ತದೆ ಎಂದು ಬಿಆರ್ಸಿಯ ಮಮತಾ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಬದಿಯಡ್ಕ ನವಜೀವನ ಪ್ರೌಢ ಶಾಲೆಯಲ್ಲಿ ಜರುಗಿದ ವಾಚನಾವಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. . ಶಾಲಾ ಶಿಕ್ಷಕಿ ಶುಭ ಹಾರೈಸಿದರು. ಪ್ರಭಾವತಿ ಕೆದಿಲಾಯ ಸ್ವಾಗತಿಸಿ ದಿವ್ಯಾ ಅವರು ವಂದಿಸಿದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ