ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ


Team Udayavani, May 31, 2023, 6:30 AM IST

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಕಾಸರಗೋಡು: ಅಬಕಾರಿ ಇಲಾಖೆಯ ವಿಶೇಷ ತಂಡ ಮತ್ತು ಆದೂರು ಪೊಲೀಸರು ಮಂಗಳ ವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕಾರು ಮತ್ತು ಮನೆಯೊಂದರಿಂದ ಬೃಹತ್‌ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮುಳಿಯಾರು ಪಂಚಾಯತ್‌ನ ಕೆಟ್ಟುಂಗಲ್‌ ಕೋಲಾಚಿಯಡ್ಕದ ಮೊಹಮ್ಮದ್‌ ಮುಸ್ತಫ (30) ಎಂಬಾತನನ್ನು ಬಂಧಿಸಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸ್ಫೋಟಕ ವಸ್ತುಗಳಲ್ಲಿ ಸುಮಾರು 2,800 ಜಿಲೆಟಿನ್‌ ಸ್ಟಿಕ್‌, 6 ಸಾವಿರ ಡಿಟೋನೇಟರ್‌ ಮತ್ತು 300 ಏರ್‌ ಕ್ಯಾಪ್‌ ಒಳಗೊಂಡಿವೆ. ಆದೂರು ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು ಎಕ್ಸೈಸ್‌ ಎನ್‌ಫೋರ್ಸ್‌ಮೆಂಟ್‌ ಆ್ಯಂಡ್‌ ಆ್ಯಂಟಿ ನಾರ್ಕೋಟಿಕ್ಸ್‌ ಸ್ಪೆಷಲ್‌ ಸ್ಕ್ವಾಡ್‌ನ‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಶಂಕರ್‌ ಜಿ.ಎ. ನೇತೃತ್ವದ ತಂಡ ಮಾದಕ ವಸ್ತು ಸಾಗಾಟ ಸಂಬಂಧ ಚೆರ್ಕಳ ಕೆಟ್ಟುಂಗಲ್‌ನ ಕೋಲಾಚಿಯಡ್ಕದಲ್ಲಿ ಸೋಮವಾರ ರಾತ್ರಿ ವಾಹನ ತಪಾ ಸಣೆಯಲ್ಲಿ ತೊಡ ಗಿದ್ದಾಗ ಆ ದಾರಿಯಲ್ಲಿ ಬಂದ ಡಸ್ಟರ್‌ ಕಾರನ್ನು ತಡೆದು ನಿಲ್ಲಿಸಿ ತಪಾ ಸಣೆ ಗೊಳಪಡಿಸಿದಾಗ ಸ್ಫೋಟಕ ಪತ್ತೆಯಾಯಿತು. ಕಾರಿನಲ್ಲಿದ್ದ ಮೊಹಮ್ಮದ್‌ ಮುಸ್ತಫ ನನ್ನು ತತ್‌ಕ್ಷಣ ಕಾರು ಸಹಿತ ವಶಕ್ಕೆ ತೆಗೆದುಕೊಳ್ಳ ಲಾಯಿತು. ಅನಂತರ ಆದೂರು ಪೊಲೀಸರ ನೆರವಿ ನೊಂದಿಗೆ ಆರೋಪಿಯ ಮನೆಗೆ ತೆರಳಿ ಪರಿಶೀಲಿಸಿ ಅಲ್ಲಿಂದಲೂ ಬೃಹತ್‌ ಪ್ರಮಾಣದ ಸ್ಫೋಟಕ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಅಬಕಾರಿ ಸ್ಪೆಷಲ್‌ ಸ್ಕ್ವಾಡ್‌ನ‌ ಇನ್‌ಸ್ಪೆಕ್ಟರ್‌ ರಾಧಾಕೃಷ್ಣನ್‌ ಪಿ.ಜೆ, ಪ್ರಿವೆಂಟಿವ್‌ ಆಫೀಸರ್‌ಗಳಾದ ಸುರೇಶ್‌ ಬಾಬು ಕೆ, ಉಣ್ಣಿಕೃಷ್ಣನ್‌ ಕೆ, ಸಿವಿಲ್‌ ಎಕ್ಸೈಸ್‌ ಅಧಿಕಾರಿಗಳಾದ ಅಜೇಶ್‌ ಕೆ., ಹಮೀದ್‌ ಎಂ., ಅಬಕಾರಿ ವಾಹನ ಚಾಲಕ ದಿಜಿತ್‌ ಪಿ.ವಿ. ಮತ್ತು ಕ್ರಿಸ್ಟಿನ್‌ ಎ.ಎ. ಮೊದಲಾದವರಿದ್ದರು.

ನರ ಕತ್ತರಿಸಿ ಆಸ್ಪತ್ರೆ ಸೇರಿದ ಆರೋಪಿ!
ಬಂಧಿತ ಆರೋಪಿ ಮೊಹಮ್ಮದ್‌ ಮುಸ್ತಫನನ್ನು ಆತನ ಮನೆಗೆ ಕರೆದೊಯ್ದು ಅಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತನ್ನ ಕೈಯ ನರವನ್ನು ಕತ್ತರಿಸಿಕೊಂಕು ಆತ್ಮಹತ್ಯೆ ಯತ್ನಿಸಿದನು. ಪೊಲೀಸರು ಆತನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕರ್ನಾಟಕದ ಕಗ್ಗಲ್ಲು ಕೋರೆಗೆ ಪೂರೈಸಲು ತಾನು ಈ ಸ್ಫೋಟಕ ವಸ್ತುಗಳನ್ನು ತಂದಿದ್ದೇನೆಂದು ಆತ ವಿಚಾರಣೆ ವೇಳೆ ಪೊಲೀಸರಲ್ಲಿ ಹೇಳಿದ್ದಾನೆ. ಆದರೆ ಕರ್ನಾಟಕಕ್ಕೆ ಸಾಗಿಸುವ ಮಾಲನ್ನು ತನ್ನ ಮನೆಯಲ್ಲಿ ತಂದಿರಿಸಿರುವುದರ ಉದ್ದೇಶವಾದರೂ ಏನು ಎಂಬ ಪ್ರಶ್ನೆಗೆ ಉತ್ತರ ಲಭಿಸಿಲ್ಲ.

ಟಾಪ್ ನ್ಯೂಸ್

Jhansi: ಕೋರ್ಟ್‌ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್‌ ಕಸ್ಟಡಿಯಿಂದ ಪರಾರಿ!

Jhansi: ಕೋರ್ಟ್‌ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್‌ ಕಸ್ಟಡಿಯಿಂದ ಪರಾರಿ!

Actress: 17ಕ್ಕೆ ಹೀರೋಯಿನ್‌,19ಕ್ಕೆ ಸೂಪರ್ ಸ್ಟಾರ್‌, 24ರ ವಯಸ್ಸಿಗೆ ನಟನೆ ತೊರೆದ ನಟಿ

Actress: 17ಕ್ಕೆ ಹೀರೋಯಿನ್‌,19ಕ್ಕೆ ಸೂಪರ್ ಸ್ಟಾರ್‌, 24ರ ವಯಸ್ಸಿಗೆ ನಟನೆ ತೊರೆದ ನಟಿ

Explained: ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ತ್ರಿಶೂಲದ ಆಕಾರದ ಫ್ಲಡ್‌ಲೈಟ್‌

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ಫ್ಲಡ್ ಲೈಟ್, ಛಾವಣಿ ಎಲ್ಲವೂ ಶಿವಮಯ

4-vitla

Waste disposal: ರಾ.ಹೆದ್ದಾರಿ ಬದಿ ಕಸ ಎಸೆಯುತ್ತಿದ್ದ ವಾಹನ ತಡೆದು ದಂಡ ವಿಧಿಸಿದ ಪಂಚಾಯತ್

kannada movie 13

ಗೆಲುವಿನ ಹಾದಿಯಲ್ಲಿ ‘13’ ಸಿನಿಮಾ

Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ

Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

Tulu Movies”ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ವಂಚನೆ

Fraud Case: 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ವಂಚನೆ

Rain ಕರಾವಳಿಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ

Rain ಕರಾವಳಿಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ

dinesh gunduroa

Mangalore: ನಗರೋತ್ಥಾನ ಕಾಮಗಾರಿ ತ್ವರಿತ: ಸಚಿವ ದಿನೇಶ್‌ ಗುಂಡೂರಾವ್‌ನಿರ್ದೇಶನ

UPCLನಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ :ಕೇರಳ ಮಾದರಿ ಪರಿಹಾರ: ಸಮಿತಿ ರಚನೆ

UPCLನಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ :ಕೇರಳ ಮಾದರಿ ಪರಿಹಾರ: ಸಮಿತಿ ರಚನೆ

MUST WATCH

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

udayavani youtube

ನಾಪತ್ತೆಯಾಗಿದ್ದ ಬಾಲಕನೋರ್ವನ ಮೃತದೇಹ ನೀರಿನ ಟ್ಯಾಂಕಿನಲ್ಲಿ ಪತ್ತೆ |

ಹೊಸ ಸೇರ್ಪಡೆ

Jhansi: ಕೋರ್ಟ್‌ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್‌ ಕಸ್ಟಡಿಯಿಂದ ಪರಾರಿ!

Jhansi: ಕೋರ್ಟ್‌ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್‌ ಕಸ್ಟಡಿಯಿಂದ ಪರಾರಿ!

Actress: 17ಕ್ಕೆ ಹೀರೋಯಿನ್‌,19ಕ್ಕೆ ಸೂಪರ್ ಸ್ಟಾರ್‌, 24ರ ವಯಸ್ಸಿಗೆ ನಟನೆ ತೊರೆದ ನಟಿ

Actress: 17ಕ್ಕೆ ಹೀರೋಯಿನ್‌,19ಕ್ಕೆ ಸೂಪರ್ ಸ್ಟಾರ್‌, 24ರ ವಯಸ್ಸಿಗೆ ನಟನೆ ತೊರೆದ ನಟಿ

Explained: ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

vinod prabhakar fighter movie release date

Sandalwood; ವಿನೋದ್‌ ಪ್ರಭಾಕರ್‌ ನಟನೆಯ ‘ಫೈಟರ್‌’ ರಿಲೀಸ್ ದಿನಾಂಕ ಘೋಷಣೆ

6-panaji

Panaji: ರಾಜ್ಯದೆಲ್ಲೆಡೆ ವಿಜೃಂಭಣೆಯ ಗೌರಿ ಗಣೇಶ ಹಬ್ಬ; ಪಟಾಕಿ ಖರೀದಿ ಭಾರಿ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.