ಆರೋಗ್ಯ ಸುರಕ್ಷೆಗೆ ಮಾಲಿನ್ಯ ಮುಕ್ತ ಪರಿಸರ
Team Udayavani, May 10, 2019, 12:24 PM IST
ಬದಿಯಡ್ಕ : ಮಳೆಗಾಲ ಪೂರ್ವ ಶುಚೀಕರಣದಂಗವಾಗಿ ಮಂಜೇಶ್ವರ ಬ್ಲೋಕ್ ಪಂಚಾಯತ್ ಕಚೇರಿಯ ಸುತ್ತುಮುತ್ತಲಿನ ಪರಿಸರವನ್ನು ಶುಚೀಕರಿಸಲಾಯಿತು.
ಮಳೆಗಾಲದ ಪೂರ್ವಕಾಲ ಶುಚೀಕರಣದ ಕುರಿತು ಬಿಡಿಒ ರೆಜಿ.ಎಸ್ ಮಾಹಿತಿಯನ್ನು ನೀಡಿದರು. ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ. ಅಶ್ರಫ್, ಉಪಾಧ್ಯಕ್ಷೆ ಮಮತಾ ದಿವಾಕರನ್, ಕಾರ್ಯದರ್ಶಿ ಸುರೇಂದ್ರನ್ ಎನ್ ಮೊದಲಾದವರು ಶುಚೀಕರಣಕ್ಕೆ ನೇತೃತ್ವ ವಹಿಸಿದರು.
ಬ್ಲೋಕ್ ಪಂಚಾಯತ್ ಸ್ಥಾಯೀ ಸಮಿತಿ ಸದಸ್ಯರು, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜವಲ್ಲಿ ಎನ್.ಎಸ್. ಅಸಿಸ್ಟೆಂಟ್ ಇಂಜಿನಿಯರ್ ಜೋಬಿ ಯು, ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ತಿರುಮಲೇಶ್ ಪಿ.ಕೆ., ಸಿಬ್ಬಂದಿಗಳು, ಎಸ್.ಸಿ. ಪ್ರೊಮೋಟರ್ಗಳು, ಸಾಕ್ಷರತಾ ಪ್ರೇರಕ್ ಮೊದಲಾದವರು ಶುಚೀಕರಣದಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ