ಮರದಲ್ಲಿನ ಹಕ್ಕಿಗಳನ್ನು ಸಂರಕ್ಷಿಸಲು ಹೆದ್ದಾರಿ ಕಾಮಗಾರಿ 25 ದಿನಗಳ ಮುಂದೂಡಿಕೆ


Team Udayavani, Sep 7, 2022, 5:15 PM IST

ಹೆದ್ದಾರಿ ಕಾಮಗಾರಿ 25 ದಿನಗಳ ಮುಂದೂಡಿಕೆ; ಮರದಲ್ಲಿನ ಹಕ್ಕಿಗಳನ್ನು ಸಂರಕ್ಷಣೆ

ಸಾಂದರ್ಭಿಕ ಚಿತ್ರ

ಕಾಸರಗೋಡು: ನೆರಳು ನೀಡುವ ಮರದಲ್ಲಿ ಗೂಡು ಕಟ್ಟಿರುವ ನೂರಕ್ಕೂ ಅಧಿಕ ಹಕ್ಕಿಗಳನ್ನು ಸಂರಕ್ಷಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು 25 ದಿನಗಳ ಕಾಲ ಮುಂದೂಡಿದೆ.

ಚೆರ್ಕಳ ಜಂಕ್ಷನ್‌ನಲ್ಲಿ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳ ಮಧ್ಯದಲ್ಲಿರುವ ಬೃಹತ್‌ ಮರದಲ್ಲಿ ಕೊಕ್ಕರೆಗಳ 18 ಗೂಡು, ನೀರು ಕಾಗೆಗಳ 10 ಗೂಡುಗಳಿವೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕೆಲಸಗಳ ಅಂಗವಾಗಿ ಕಳೆದ ಶುಕ್ರವಾರ ಈ ಮರದ ಮೇಲೆ ಹಾದು ಹೋಗುವ ಎಚ್‌.ಟಿ. ವಿದ್ಯುತ್‌ ಲೈನ್‌ ಅನ್ನು ಬದಲಿಸಲು ಮೆಗಾ ಕನ್‌ಸ್ಟ್ರಕ್ಷನ್‌ ಕಂಪೆನಿಯ ಇಲೆಕ್ಟ್ರಿಕಲ್‌ ವಿಭಾಗ ಜನರಲ್‌ ಮ್ಯಾನೇಜರ್‌ ಕೆ.ರಮಣ ಸ್ಥಳಕ್ಕೆ ಭೇಟಿ ನೀಡಿದಾಗ ಹಕ್ಕಿಗಳ ಗೂಡುಗಳು ಕಂಡು ಬಂದಿದೆ. ಈ ಮರ 12 ಮೀ. ಎತ್ತರದಲ್ಲಿ, 10 ಮೀ. ವ್ಯಾಪ್ತಿಯಲ್ಲಿ ವ್ಯಾಪಿಸಿದೆ.

ಮರದಲ್ಲಿ ಗೂಡುಗಳು ಕಂಡು ಬಂದ ಕಾರಣ ಈ ಬಗ್ಗೆ ಕಂಪೆನಿಯ ಜನರಲ್‌ ಮ್ಯಾನೇಜರ್‌ ಬಾಲಸುಬ್ರಹ್ಮಣ್ಯ ಅವರಿಗೆ ಮಾಹಿತಿ ನೀಡಿದರು. ಇವರು ಗೂಡುಗಳನ್ನು ಸಂರಕ್ಷಿಸಲು ಅರಣ್ಯ ಇಲಾಖೆಯ ಸಹಾಯದೊಂದಿಗೆ ಫಾರೆಸ್ಟ್ರಿ ಡೆಪ್ಯೂಟಿ ಕನ್ಸರ್ವೇಟರ್‌ ಪಿ.ಧನೇಶ್‌ ಕುಮಾರ್‌ ಹಾಗೂ ಹಕ್ಕಿ ವೀಕ್ಷಕ ರಾಜು ಕಿದೂರು ಮರ ಹಾಗು ಗೂಡನ್ನು ಪರಿಶೀಲಿಸಿದಾಗ ಜುಲೈಯಿಂದ ಅಕ್ಟೋಬರ್‌ ವರೆಗೆ ಇಲ್ಲಿರುವ ಹಕ್ಕಿಗಳ ಸಂತಾನೋತ್ಪತ್ತಿ ಕಾಲವಾದ ಕಾರಣ ಇಲ್ಲಿಂದ ಬದಲಿಸಿದರೆ ಸತ್ತು ಹೋದಿತೆಂದು ವಿವರಿಸಿದರು.

ಹಕ್ಕಿಗಳನ್ನು ತೆಗದು ಇನ್ನೊಂದೆಡೆಗೆ ಸ್ಥಳಾಂತರಿಸಲು ಸಾಧ್ಯವಿಲ್ಲ. ಮರವನ್ನು ಬಿಟ್ಟು ಹೋಗುವವರೆಗೆ ಸಂರಕ್ಷಿಸಬೇಕು. ಇದರಂತೆ 25 ದಿನಗಳ ವರೆಗೆ ಗೂಡುಗಳನ್ನು ವೀಕ್ಷಿಸಿ ಇವುಗಳು ಹಾರಿ ಹೋಗಿದ್ದರೆ ಮರವನ್ನು ಕಡಿಯಲು ನಿರ್ದೇಶಿಸಲಾಯಿತು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.