“ಹಾವುಗಳನ್ನು ರಕ್ಷಿಸಿ : ಜೈವಿಕ‌ ವೈವಿಧ್ಯವನ್ನು ಕಾಪಾಡಿ’

ವಿಶ್ವ ಹಾವು ದಿನಾಚರಣೆ: ವಿದ್ಯಾರ್ಥಿಗಳಿಂದ ಜಾಗೃತಿ ಕರಪತ್ರ ವಿತರಣೆ

Team Udayavani, Jul 19, 2019, 5:58 AM IST

17KSDE4A

ಕುಂಬಳೆ: ಜುಲೈ ಹದಿನಾರನ್ನು ವಿಶ್ವದಾದ್ಯಂತ ಹಾವುಗಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಹಾವುಗಳನ್ನು ಸಂರಕ್ಷಿಸುವುದರೊಂದಿಗೆ ಅವುಗಳ ಬಗ್ಗೆ ಜನ ಸಾಮಾನ್ಯರಲ್ಲೂ ಹೆಚ್ಚೆಚ್ಚು ತಿಳುವಳಿಕೆ ಮೂಡುವಂತಾಗಬೇಕೆಂಬ ಮಹತ್ತರ ಉದ್ದೇಶ ದಿನಾಚ ರಣೆಯದ್ದು. ಈ ನಿಟ್ಟಿನಲ್ಲಿ ಕುಂಬಳೆ ಯ ಹೋಲಿ ಫ್ಯಾಮಿಲಿ ಶಾಲೆಯ ಮಕ್ಕಳಿಂದ ವಿನೂತನ ಕಾರ್ಯ ಕ್ರಮವೊಂದು ಜರಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಕರಪತ್ರ ವಿತರಣೆ
ಎಲ್ಲ ಹಾವುಗಳು ಕಚ್ಚುವ ಸ್ವಭಾವದವುಗಳಲ್ಲ. ವಿಷದ ಹಾವುಗಳು ಕಚ್ಚಿದರೂ ಹೆಚ್ಚು ವಿಷವನ್ನು ಉಗು ಳುವುದಿಲ್ಲ. ಯಾವುದೇ ಹಾವು ಕಚ್ಚಿದರೂ ಧೈರ್ಯಗೆಡಬಾರದು. ಆಧುನಿಕವಾಗಿ ಉತ್ತಮ ಚಿಕಿತ್ಸೆ ಇದೀಗ ಲಭ್ಯವಿದೆ. ಹಾವುಗಳು ಆಹಾರ ಶೃಂಖಲೆಯ ಪ್ರಧಾನ ಕೊಂಡಿಗಳಾಗಿವೆ ಎಂಬಿತ್ಯಾದಿ ವಿವರವನ್ನೊಳಗೊಂಡ ಕರಪತ್ರಗಳನ್ನು ಹಂಚಿದರು. ಹೀಗೆ ಹೋಲಿ ಫ್ಯಾಮಿಲಿ ಶಾಲೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಕುಂಬಳೆ ಪೇಟೆಯಲ್ಲಿ ವಿಶ್ವ ಹಾವು ದಿನಾಚರಣೆಯನ್ನು ಅರ್ಥವತ್ತಾಗಿ ಆಚರಿಸಿದರು.

ಬಸ್ಸು ಪ್ರಯಾಣಿಕರಿಗೆ, ಆಟೋ ಚಾಲಕರಿಗೆ, ವ್ಯಾಪಾರಸ್ಥರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಪತ್ರವನ್ನು ಹಂಚಿದರು. ಮಾತ್ರವಲ್ಲ ಹಾವುಗಳನ್ನು ಕಂಡರೆ ಹೊಡೆದು ಬಡಿದು ಕೊಲ್ಲಬಾರದು. ಅವುಗಳಿಗೂ ಜೀವಿಸಲು ಈ ಭೂಮಿಯಲ್ಲಿ ಹಕ್ಕಿದೆ ಎಂಬ ಸಂದೇಶವನ್ನು ಪ್ರಚಾರ ಮಾಡಿ ಮಕ್ಕಳು ಮಾತನಾಡಿದರು.

ಕೇರಳ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಹಾಗೂ ಮಲಬಾರ್‌ ಎವಾರ್ನೆಸ್‌ ಆ್ಯಂಡ್‌ ರೆಸ್ಕೂé ಸೆಂಟರ್‌ ಫಾರ್‌ ವೈಲ್ಡ್‌ ಕಣ್ಣೂರು ಜೊತೆಗೂಡಿ ಕುಂಬಳೆ ಹೋಲಿ ಫ್ಯಾಮಿಲಿ ಶಾಲೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡದ ಸದಸ್ಯರು ಕಾರ್ಯಕ್ರಮ ಸಂಯೋಜಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ.ಎಲಿಜಬೆತ್‌ ಕಾರ್ಯಕ್ರಮ ಉದ್ಘಾಟಿಸಿದರು.

ಅಧ್ಯಾಪಕರಾದ ರಾಜು ಕಿದೂರು, ಕಾರ್ಮೆಲಿ ಜೋನ್‌ ಮತ್ತು ಜಯಶೀಲ ಸಹಕರಿಸಿದರು.

ಅರಿವು ಮೂಡಲಿ
ಹಾವುಗಳ ಕುರಿತಾದ ಮೂಢನಂಬಿಕೆಗಳನ್ನು ಹೋಗಲಾಡಿಸಲು ಇಂತಹ ಕಾರ್ಯಕ್ರಮಗಳು ಜರಗಬೇಕು. ವಿದ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ಹಾವು ಪ್ರಪಂಚದ ಅರಿವು ಮೂಡಿಸುವುದರಿಂದ ಜೈವಿಕ ವೈವಿಧ್ಯವನ್ನು ಕಾಪಾಡಲು ನಮ್ಮಿಂದ ಸಾಧ್ಯ.
-ರಾಮ ಪ್ರಕಾಶ್‌
ಉರಗ ತಜ್ಞರು, ಪೊಸಡಿಗುಂಪೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.