ಕುಂಬಳೆ: ಬಿದಿರು ಕೃಷಿ ಉದ್ಘಾಟನೆ
Team Udayavani, Jul 17, 2019, 5:30 AM IST
ಕುಂಬಳೆ: ಕಾಸರಗೋಡು ಜಿಲ್ಲೆಯಲ್ಲಿ ಅತ್ಯಧಿಕ ಪ್ರದೇಶಗಳಲ್ಲಿ ಜಲಕ್ಷಾಮ ತಲೆದೋರಿದ ಹಿನ್ನೆಲೆಯಲ್ಲಿ ಬ್ಯಾಂಬೂ ಕ್ಯಾಪಿಟಲ್ ಕೇರಳದ ಅಂಗವಾಗಿ ಕಾಸರಗೋಡು ಜಿಲ್ಲಾಧಿಕಾರಿ ಡಾ| ಸಜಿತ್ಬಾಮು ಅವರ ನಿರ್ದೇಶನದಂತೆ ಕಾಸರಗೋಡು ಹಾಗೂ ಮಂಜೇಶ್ವರ ಬ್ಲಾಕ್ ಪಂಚಾಯತ್ ವತಿಯಿಂದ ಕುಂಬಳೆ ಗ್ರಾಮ ಪಂಚಾಯತ್ನ 22ನೇ ಬತ್ತೇರಿ ವಾರ್ಡಿನಲ್ಲಿ ವಾರ್ಡ್ ಸದಸ್ಯ ಕುಂಬಳೆ ಸುಧಾಕರ ಕಾಮತ್ ಅವರು ಬಿದಿರಿನ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ