ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವಿರುದ್ಧ ರಾಲಿ


Team Udayavani, Jul 2, 2017, 3:45 AM IST

rally.jpg

ಮುಳ್ಳೇರಿಯ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರುದ್ಧ ಅಡೂರು ಸರಕಾರಿ ಹಿರಿಯ ಪ್ರೌಢ ಶಾಲೆಯ ವಿದ್ಯಾರ್ಥಿ ಗಳು ಮಾದಕ ದ್ರವ್ಯ ವಿರುದ್ಧ ರಾಲಿಯನ್ನು ಹಮ್ಮಿ ಕೊಂಡಿದ್ದರು. ಶಾಲೆಯ  ಸುತ್ತುಮುತ್ತಲು ಮಾದಕ ದ್ರವ್ಯ ವಿರುದ್ಧ ಸಂದೇಶವನ್ನು ಹರಡಲು ಕಿರು ಲೇಖನಗಳನ್ನು ವಿತರಿಸಿದರು. ಸ್ಥಳೀಯ ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಸಂಘಟಿಸಿದ ಕಾರ್ಯಕ್ರಮದಲ್ಲಿ ಶಾಲೆಯ ಪೊಲೀಸ್‌ ಕೆಡೆಟ್‌ಗಳು, ಜೂಸYರ್‌ ರೆಡ್‌ಕ್ರಾಸ್‌ನ ಸ್ವಯಂ ಸೇವಕರು, ವಿಜ್ಞಾನ, ಸಮಾಜ ವಿಜ್ಞಾನ, ಆರೋಗ್ಯ ಕ್ಲಬ್‌ ಕಾರ್ಯಕರ್ತರು ಭಾಗವಹಿಸಿದರು.

ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಆದೂರು ಪೊಲೀಸ್‌ ಠಾಣೆಯ ಎಡಿಶನಲ್‌ ಸಬ್‌ಇನ್‌ಸ್ಪೆಕ್ಟರ್‌ ಎಂ.ರಾಜನ್‌ ಮಾದಕ ದ್ರವ್ಯ ವಿರುದ್ಧ ಪ್ರತಿಜ್ಞಾ ವಿಧಿಯನ್ನು ನಿರ್ವಹಿಸಿದರು. ರಾಲಿಯಲ್ಲಿ ಫ್ಲ್ಯಾಗ್‌ ಆಪ್‌ ನೆರವೇರಿಸಿದರು. ಮಾದಕ ದ್ರವ್ಯಗಳ ಕೆಡುಕನ್ನು ವಿವರಿಸುವ ಕರಳ್‌ ಎಂಬ ಮಲೆಯಾಳ ಕಿರುಚಲನಚಿತ್ರವನ್ನು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.

ಮುಖ್ಯ ಶಿಕ್ಷಕರಾದ ಅನೀಸ್‌ ಜಿ. ಮಾಸನ್‌ ಅಧ್ಯಕ್ಷತೆ ವಹಿಸಿದ್ದರು. ಸ್ಟಾಫ್‌ ಸೆಕ್ರೆಟರಿ ಡಿ. ರಾಮಣ್ಣ ಸ್ವಾಗತಿಸಿದರು. ಜೆ.ಆರ್‌.ಸಿ. ಕೊರ್ಡಿನೇಟರ್‌ ಎ.ರಾಜರಾಮ ವಂದಿಸಿದರು. ಸಿವಿಲ್‌ ಪೊಲೀಸ್‌ ಅಧಿಕಾರಿಗಳಾದ ಜಯಪ್ರಕಾಶ್‌, ಭಾಸ್ಕ ರನ್‌, ಎಸ್‌.ಪಿ.ಸಿ. ಸಿ.ಪಿ.ಒ.ಗಳಾದ ಎ.ಗಂಗಾಧರನ್‌, ಶಾರದಾ, ಅಧ್ಯಾಪಕರಾದ ಎ.ಎಂ.ಅಬ್ದುಲ್‌ ಸಲಾಂ, ವಿ.ಆರ್‌.ಶೀಲಾ, ಪಿ. ಇಬ್ರಾಹಿಂ ಖಲೀಲ್‌, ಸಂತೋಷ ಕುಮಾರ್‌, ಎಸ್‌.ಕೆ. ಅನ್ನಪೂರ್ಣಾ, ಎಂ. ಶಬ್‌ನ, ಎಂ ಸುನಿತಾ, ಪಿ.ಪಿ. ಧನಿಲ್‌, ಎ. ರಫೀಕ್‌, ಎ. ಶಾಖೀರಾ, ಪಿ.ವಿ. ಸ್ಮಿತ್‌, ಎ.ಎ. ಖಮರುನ್ನೀಸಾ, ಕೆ. ಸಂಧ್ಯಾ, ಸಿ. ರಮ್ಯ, ವಿದ್ಯಾರ್ಥಿಗಳಾದ ಎಸ್‌.ಮಂಜೂಷಾ, ಎ.ಎಸ್‌. ಶಾನಿಬಾ, ಋಷಿಕೇಶ್‌, ಸುರಾಜ್‌, ರಜಿನಾ, ನೌಫಲ್‌, ಅನಘಾ, ಆದಿರಾ, ಮೊದಲಾದವರು ನೇತೃತ್ವ  ವಹಿಸಿದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.