ರಂಗಸಿರಿ ಭಾಗವತಿಕೆ ರಂಗಪ್ರವೇಶ


Team Udayavani, May 12, 2019, 6:00 AM IST

11KSDE4

ಬದಿಯಡ್ಕ: ಬದಿಯಡ್ಕ ಕೇಂದ್ರೀಕರಿಸಿ ನಾಡಿನಾದ್ಯಂತ ಸದಾ ತನ್ನ ಉತ್ತಮ ಚಟುವಟಿ ಕೆಗಳಿಂದಾಗಿ ರಂಗಸಿರಿ ಸಾಂಸ್ಕೃತಿಕ ವೇದಿಕೆಯು ಗುರುತಿಸಲ್ಪಟ್ಟಿದೆ. ಈಗಾಗಲೇ ಯಕ್ಷಗಾನ ಕ್ಷೇತ್ರಕ್ಕೆ ಹಲವು ರತ್ನಗಳನ್ನು ಕೊಡುಗೆ ನೀಡಿದ ಸಂಸ್ಥೆಯು ಇದೀಗ ತನ್ನ ಮೊದಲ ಹಿಮ್ಮೇಳ ತರಗತಿಯ ವಿದ್ಯಾರ್ಥಿಗಳನ್ನು ರಂಗಪ್ರವೇಶ ಮಾಡಿಸುತ್ತಿರುವುದು ಸಂತಸದ ವಿಚಾರ ಎಂಬುದಾಗಿ ನಿವೃತ್ತ ಪ್ರಾಂಶುಪಾಲ, ಅರ್ಥದಾರಿ, ರಂಗಸಿರಿಯ ಗೌರವ ಸಲಹೆಗಾರ ಡಾ|ಬೇಸಿ ಗೋಪಾಲಕೃಷ್ಣ ಭಟ್‌ ನುಡಿದರು.

ಅವರು ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದಲ್ಲಿ ರಂಗಸಿರಿ ಸಂಸ್ಥೆಯ ವಿದ್ಯಾರ್ಥಿ ಶ್ರೀಶ ಕುಮಾರ ಪಂಜಿತ್ತಡ್ಕ ಅವರ ಭಾಗವತಿಕೆ ರಂಗಪ್ರವೇಶ ಹಾಗೂ ತಾಳಮದ್ದಳೆ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತಾಡಿದರು.

ಸೂರ್ಯನಾರಾಯಣ ಪದಕಣ್ಣಾಯ ಅವರ ಶಿಷ್ಯನಾಗಿ ಈಗಾಗಲೇ ಹವ್ಯಾಸಿ ಯಕ್ಷರಂಗದಲ್ಲಿ ಕಟ್ಟು, ರಾಜ, ಪಕಡಿ, ಸ್ತ್ರೀ, ಬಣ್ಣದ ವೇಷ ಹೀಗೆ ಎಲ್ಲಾ ವೇಷಗಳಲ್ಲೂ ಒಟ್ಟು ಸುಮಾರು 500ರಷ್ಟು ವೇದಿಕೆಗಳನ್ನೇರಿ ತನ್ನದೇ ಗುರುತನ್ನು ಮೂಡಿ ಸುತ್ತಿರುವ ಅಧ್ಯಾಪಕ ಶ್ರೀಶ ಕುಮಾರ ಪಂಜಿತ್ತಡ್ಕ ಅವರು ಭಾಗವತಿಕೆ ಕ್ಷೇತ್ರಕ್ಕೂ ಪ್ರವೇಶಿಸಿದರು.
ಪ್ರಸ್ತುತ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿಯಾಗಿರುವ ಅವರು ಸಂಸ್ಥೆಯನ್ನು ಸ್ಥಾಪಿಸಲು ಯಕ್ಷಗಾನ ಗುರುಗಳ ಹಾಗೂ ಹಿರಿಯರನೇಕರ ಪ್ರೇರಣೆ, ಸಹಕಾರ ಕಾರಣವೆಂದು ಸ್ಮರಿಸಿಕೊಳ್ಳುತ್ತಾರೆ.

ಇಂದು ಯಕ್ಷಗಾನ ನಾಟ್ಯ, ಹಿಮ್ಮೇಳ, ಶಾಸ್ತ್ರೀಯ ಹಾಗೂ ಸುಗಮ ಸಂಗೀತ ತರಗತಿಗಳನ್ನು ನಡೆಸುತ್ತಿರುವ ರಂಗಸಿರಿಯು ವಿಶಾಲವಾಗಿ ಬೆಳೆದು ದಶಮಾನೋತ್ಸವದ ಹೊಸ್ತಿಲಲ್ಲಿ, ತನ್ನ ಹಿಮ್ಮೇಳ ತರಗತಿಯ ಮೊದಲ ವಿದ್ಯಾರ್ಥಿಗಳ ಭಾಗವತಿಕೆಯ ರಂಗಪ್ರವೇಶವನ್ನು ಕಾಣುತ್ತಿರುವುದು ಸಂಸ್ಥೆಯ ಸಾಧೆಗಳಲ್ಲೊಂದು. ಶ್ರೀ ಸೂರ್ಯನಾರಾಯಣ ಪದಕಣ್ಣಾಯರು ಸಂಸ್ಥೆಯ ಯಕ್ಷಗಾನ ಗುರುಗಳಾಗಿ ನಾಟ್ಯ, ಹಿಮ್ಮೇಳ ತರಗತಿಗಳನ್ನು ಸಮರ್ಥವಾಗಿ ನಡೆಸುತ್ತಿದ್ದಾರೆ.

ಭಾಗವತಿಕೆ ರಂಗಪ್ರವೇಶದಂಗವಾಗಿ ಭಕ್ತ ಸುಧನ್ವ ತಾಳಮದ್ದಳೆ ಸೇವೆಯನ್ನು ಆಯೋಜಿಸಲಾಗಿತ್ತು. ಭಾಗವತಿಕೆಯಲ್ಲಿ ವಿದ್ಯಾರ್ಥಿಗಳಾದ ಶ್ರೀಶ ಕುಮಾರ ಪಂಜಿತ್ತಡ್ಕ, ವಿದ್ಯಾ ಕುಂಟಿಕಾನಮಠ ಹಾಗೂ ಶಶಿಧರ ಮುಳ್ಳೇರಿಯ ಸಹಕರಿಸಿದರು.

ಚೆಂಡೆಯಲ್ಲಿ ಶಿವಶಂಕರ ಭಟ್‌ ಅಂಬೆಮೂಲೆ ಹಾಗೂ ಮದ್ದಳೆಯಲ್ಲಿ ಸವ್ಯಸಾಚಿ ಯಕ್ಷಗುರು ಶ್ರೀ ಸೂರ್ಯನಾರಾಯಣ ಪದಕಣ್ಣಾಯ ತಮ್ಮ ಕೈಚಳಕ ಮೆರೆದರು.ಶ್ರುತಿಯಲ್ಲಿ ಸುಧೀರ್‌ ಕುಮಾರ್‌ ರೈ ಮುಳ್ಳೇರಿಯ ಸಹಕಾರ ನೀಡಿದರು. ಅರ್ಥಗಾರಿಕೆಯಲ್ಲಿ ಕೃಷ್ಣನಾಗಿ ಡಾ.ಬೇಸಿ ಗೋಪಾಲಕೃಷ್ಣ ಭಟ್‌, ಅರ್ಜುನನಾಗಿ ಶ್ರೀಶ ಕುಮಾರ ಪಂಜಿತ್ತಡ್ಕ, ಸುಧನ್ವನಾಗಿ ವಿದ್ಯಾ ಕುಂಟಿಕಾನಮಠ, ಪ್ರಭಾವತಿಯಾಗಿ ಸುಪ್ರೀತಾ ಸುಧೀರ್‌ ಮುಳ್ಳೇರಿಯ ರಂಜಿಸಿದರು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.