“ದೇಗುಲಗಳ ಅಭಿವೃದ್ಧಿಯಿಂದ ಮನಕ್ಕೆ ನೆಮ್ಮದಿ’
Team Udayavani, Jul 6, 2017, 3:45 AM IST
ಬದಿಯಡ್ಕ: ಊರಿನ ಜನರ ಮನೆ ಮನಕ್ಕೆ ನೆಮ್ಮದಿ ಲಭಿಸಲು ಆಸುಪಾಸಿನ ದೇವಾಲಯಗಳು ಅಭಿವೃದ್ಧಿಯನ್ನು ಕಾಣಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚೇತನಾ ಹೇಳಿದರು.
ಅವರು ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ ನಡೆದ ಬದಿಯಡ್ಕ ಸಮೀಪದ ಚೇಕೂìಡ್ಲು ಶ್ರೀ ವಿಷ್ಣುಮೂರ್ತಿ ಕ್ಷೇತ್ರದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಕೊಡಮಾಡಿದ ಅನುದಾನ ರೂಪಾಯಿ ಮೂರು ಲಕ್ಷದ ಡಿ.ಡಿ.ಯನ್ನು ಶ್ರೀ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿ ಮಾತನಾಡಿದರು. ಕಾಲ ಕಾಲಕ್ಕೆ ಕ್ಷೇತ್ರದ ಕೆಲಸ ಕಾರ್ಯಗಳು ನಡೆಯಬೇಕು. ಕ್ಷೇತ್ರಗಳ ಜೀರ್ಣೋದ್ಧಾರದಿಂದ ಹಿಂದೂ ಸಮಾಜ ಬಾಂಧವರಲ್ಲಿ ಒಗ್ಗಟ್ಟು ಉಂಟಾಗುತ್ತದೆ. ಸಂಘಟನೆಯು ಬಲಗೊಳ್ಳುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್