ಚೆರುವತ್ತೂರು ಪುದಿಯಕ್ಕಾಲ್‌ ನದಿಗೆ ಪುನಶ್ಚೇತನ

ತ್ವರಿತ ಶುಚೀಕರಣ ಯಜ್ಞ

Team Udayavani, May 14, 2019, 6:00 AM IST

13KSDE5

ಕಾಸರಗೋಡು: ಚೆರುವತ್ತೂರಿನ ಜೀವನದಿಯಾಗಿರುವ ಪುದಿಯಕ್ಕಾಲ್‌ ನದಿ ಸಮೃದ್ಧವಾಗಿ ಹರಿಯಲು ಬೇಕಾದ ಎಲ್ಲ ವ್ಯವಸ್ಥೆಯೂ ನಡೆದಿರುವುದು ಸ್ಥಳೀಯ ಜನಜೀವನಕ್ಕೆ ಪುನಶ್ಚೇತನ ಒದಗಿಸಿದಂತಾಗಿದೆ.

ರಾಜ್ಯ ಸರಕಾರ ಜಾರಿಗೊಳಿಸಿದ ತೀವ್ರ ಶುಚಿತ್ವ ಯಜ್ಞದ ಅಂಗವಾಗಿ ಈ ನದಿಯ ಸಮಗ್ರ ಶುಚೀಕರಣ ಎರಡು ದಿನಗಳ ಕಾಲ ನಡೆಯಿತು. ಚೆರುವತ್ತೂರು ಗ್ರಾಮದ ಪಶ್ಚಿಮ ಭಾಗದಲ್ಲಿ ಮೂರೂವರೆ ಕಿ.ಮೀ.ಉದ್ದ ಹೊಂದಿರುವ ಈ ಹೊಳೆ ತೇಜಸ್ವಿನಿ ನದಿಯ ಕವಲಾಗಿದೆ.ಗ್ರಾ.ಪಂ.ನ 5 ವಾರ್ಡ್‌ನ ಜನತೆಯ ಬದುಕಿಗೆ ನೇರವಾಗಿ ಸಂಬಂಧ ಹೊಂದಿರುವ ಈ ಜಲಾಶಯ ಹಿಂದೊಂದು ಕಾಲದಲ್ಲಿ ವಾಣಿಜ್ಯ ಉದ್ದಿಮೆಗೆ ಮಾರ್ಗವೂ (ಜಲಮಾರ್ಗ ರೂಪದಲ್ಲಿ) ಆಗಿತ್ತು. ಕಾಲಕ್ರಮೇಣ ನದಿಯ ತಟದ ಮೇಲೆ ಅತಿಕ್ರಮಣ, ತ್ಯಾಜ್ಯ ತಂದು ಸುರಿಯುವುದು ಇತ್ಯಾದಿ ಕಾರಣಗಳಿಂದ ನದಿ ವಿನಾಶದ ಅಂಚಿನಲ್ಲಿ ಬಳಲುತ್ತಿತ್ತು.

ಶುಚೀಕರಣ ಯಜ್ಞದ ಅಂಗವಾಗಿ ಶನಿವಾರ ಮತ್ತು ರವಿವಾರ ಈ ನದಿಯ ಸಮಗ್ರ ಶುಚೀಕರಣ ನಡೆದಿದೆ. ಜನಪ್ರತಿನಿ ಧಿಗಳು, ಕುಟುಂಬಶ್ರೀ, ಹರಿತ ಕ್ರಿಯಾ ಸೇನೆ ಸದಸ್ಯರು, ಉದ್ಯೋಗ ಖಾತರಿ ಯೋಜನೆ ಕಾರ್ಮಿ ಕರು, ಸಾರ್ವಜನಿಕರು ಶುಚೀಕರಣ ನಡೆಸಿದ್ದಾರೆ.

ನದಿಗೆ ಅನೇಕ ಕಾಲಗಳಿಂದ ತಂದು ಸುರಿಯಲಾಗುತ್ತಿದ್ದ ಭಾರೀ ಪ್ರಮಾಣದ ಪ್ಲಾಸ್ಟಿಕ್‌ ಸಹಿತ ತ್ಯಾಜ್ಯಗಳನ್ನು ಮೇಲಕ್ಕೆತ್ತಿ ಸಂಗ್ರಹಿಸಿ ಬೇರೆಡೆಗೆ ರವಾನಿಸಲಾಗಿದೆ. ಭಿತ್ತಿಯ ಶುಚೀಕರಣವೂ ನಡೆದಿದೆ.

ನದಿಯ ಸಂರಕ್ಷಣೆಗೆ ಇತರ ಚಟುವಟಿಕೆಗಳನ್ನು ಕಳೆದ ವರ್ಷದಿಂದಲೇ ಆರಂಭಿಸಲಾಗಿದೆ. ಮುಂದಿನ ವರ್ಷಗಳಲ್ಲಿ ನದಿ ನಿರ್ಮಲವಾಗಿಯೇ ಇರುವಂತೆ ನೋಡಿಕೊಳ್ಳುವ ಯೋಜನೆ ಗ್ರಾಮ ಪಂಚಾಯತ್‌ ಜಾರಿಗೊಳಿಸಲಿದೆ ಎಂದು ಪದಾ ಧಿಕಾರಿಗಳು ತಿಳಿಸಿದರು. ಇದು ಮತ್ತೂಮ್ಮೆ ಸಮೃದ್ಧವಾದ ಪದಿಕ್ಕಾಲ್‌ ನದಿಯ ಹರಿಯುವಿಕೆಯನ್ನು ನೋಡುವ ಭಾಗ್ಯವನ್ನು ಸ್ಥಳೀಯರಿಗೆ ಒದಗಿಸಲಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.