![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Mumbai ರಸ್ತೆ ಅಪಘಾತ; ಚೇವಾರು ಬಳಿಯ ಯುವಕ ಸಾವು
Team Udayavani, Feb 24, 2024, 11:51 PM IST
![Mumbai ರಸ್ತೆ ಅಪಘಾತ; ಚೇವಾರು ಬಳಿಯ ಯುವಕ ಸಾವು](https://www.udayavani.com/wp-content/uploads/2024/02/kas-2-620x349.jpg)
ಕುಂಬಳೆ: ಮುಂಬಯಿಯಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚೇವಾರು ಬಳಿಯ ಯುವಕ ಮೃತಪಟ್ಟಿದ್ದಾರೆ.
ಚನ್ನಿಕುಡೇಲು ಮಾರ್ಸಲ್ ಕ್ರಾಸ್ತಾ-ಲೀನಾ ಕಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್ ಕ್ರಾಸ್ತಾ (39) ಮೃತಪಟ್ಟವರು. ಅವರು 20 ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮಿಯಾಗಿದ್ದರು.
ಫೆ. 23ರಂದು ಅವರು ಸಂಚರಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತತ್ಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ.ಅವರು ಮೂರು ತಿಂಗಳ ಹಿಂದೆಯಷ್ಟೆ ಊರಿಗೆ ಬಂದು ಮರಳಿದ್ದರು. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ.
ಮೃದೇಹವನ್ನು ಶನಿವಾರ ಮಂಗಳೂರಿಗೆ ತಂದು ರವಿವಾರ ಸಂಜೆ 4ಕ್ಕೆ ಕಯ್ಯಾರು ಕ್ರಿಸ್ತರಾಜ ಚರ್ಚಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![3-hunsur](https://www.udayavani.com/wp-content/uploads/2024/07/3-hunsur-150x90.jpg)
Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.