ಗುಡ್ಡ ಜರಿದು ಬದಿಯಡ್ಕ – ಪೆರ್ಲ ರಸ್ತೆ ಸಂಚಾರ ಬಂದ್
Team Udayavani, Aug 11, 2019, 9:56 PM IST
ಬದಿಯಡ್ಕ :ಚೆರ್ಕಳ ಕಲ್ಲಡ್ಕ ಅಂತಾರಾಜ್ಯ ರಸ್ತೆ ಬದಿಯಡ್ಕ ಪೆರ್ಲ ರಸ್ತೆಯ ಮಧ್ಯ ಭಾಗದಲ್ಲಿರುವ ಕರಿಂಬಿಲ ಎಂಬಲ್ಲಿ ಗುಡ್ಡ ಜರಿದು ರಸ್ತೆ ಸಂಚಾರ ಸ್ಥಗಿತವಾಗಿದೆ.
ಲೋಕ ಉಪಯೋಗಿ ಇಲಾಖೆ ಆದೇಶದಂತೆ ಬದಿಯಡ್ಕ ಪೊಲೀಸರು ರಸ್ತೆಗೆ ತಡೆಯೋದಿದ್ದು ಇದರಿಂದ ಕೇರಳ ಕರ್ನಾಟಕ ಅಂತಾರಾಜ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬೇರೆ ದಾರಿ ಬಳಸಬೇಕಾಗಿ ಬಂದಿದೆ.
ಇಲ್ಲಿ ಹತ್ತು ದಿನಗಳ ಕಾಲ ವಾಹನ ಸಂಚಾರ ಮೊಟಕುಗೊಂಡಿತ್ತು ತದನಂತರ ಊರವರ ಜನಪ್ರತಿ ನಿಧಿಗಳ ಒತ್ತಾಯದ ಮೇರೆಗೆ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಬಂಧಿತ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು ಗುಡ್ಡವು ಸ್ವಲ್ಪ ಸ್ವಲ್ಪ ಜಾರುತ್ತಾ ಬಂದಿದ್ದು ಇದೀಗ ಸಂಪೂರ್ಣ ಕುಸಿತಗೊಂಡಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ