ರಸ್ತೆ ಪ್ರಜ್ಞೆ ಬೆಳೆಸಿಕೊಳ್ಳಿ: ಡಾ|ಮುರಳಿ ಮೋಹನ್‌ ಚೂಂತಾರು


Team Udayavani, Feb 9, 2019, 12:35 AM IST

08-bdk-08.jpg

ಬದಿಯಡ್ಕ: ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನು ರಸ್ತೆ ನಿಯಮಗಳನ್ನು ಪಾಲಿಸಬೇಕು. ರಸ್ತೆಯಲ್ಲಿ ವಾಹನ ಚಲಾಯಿಸುತ್ತಿರುವಾಗ ರಸ್ತೆ ಸುರಕ್ಷಾ ನಿಯಮಗಳನ್ನು ಪೊಲೀಸರ ಭಯಕ್ಕಾಗಿ ಬಳಸದೆ ಸ್ವಂತ ಸುರಕ್ಷತೆಯ ದೃಷ್ಟಿಯಿಂದ ಅನುಸರಿಸಬೇಕು ಎಂದು ದಕ್ಷಿಣ ಕನ್ನಡ ಗೃಹ ರಕ್ಷಕ ದಳದ ಕಮಾಂಡೆಂಟ್‌ ಡಾ| ಮುರಳಿ ಮೋಹನ್‌ ಚೂಂತಾರು ಹೇಳಿದರು. 

ಇತ್ತೀಚೆಗೆ ತಲಪಾಡಿ ಟೋಲ್‌ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ ಪಾಧಿಕಾರ ಮತ್ತು ನವಯುಗ ಕಂಪೆನಿ   ವತಿಯಿಂದ  ನಡೆದ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ರಸ್ತೆ ಸುರಕ್ಷಾ ಮತ್ತು ರಸ್ತೆ ಸಂಯಮ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. 

ಯಾರೂ ನಮ್ಮನ್ನು ಗಮನಿಸದೆ ಇರುವಾಗ ನಮ್ಮ ನಡೆವಳಿಕೆಯೇ ನಮ್ಮ ಸಂಸ್ಕಾರವಾಗಿರುತ್ತದೆ. ಸುರಕ್ಷೆಯ ದೃಷ್ಟಿಯಿಂದ ರಸ್ತೆ ನಿಯಮಗಳನ್ನು ಪಾಲಿಸಿ ತಮ್ಮ ಹಾಗೂ ಇತರರ ಜೀವವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ಮತ್ತು ಹೊಣೆಗಾರಿಕೆ ಎಲ್ಲಾ ವಾಹನ ಚಾಲಕರ ಮೇಲಿರುತ್ತದೆ ಎಂದು ನುಡಿದರು. ನವಯುಗ ಕಂಪೆನಿ ಪ್ರಾಜೆಕ್ಟ್ ಮ್ಯಾನೇಜರ್‌ ವಿಜಯ್‌ ಕುಮಾರ್‌, ರೆಸಿಡೆಂಟ್‌ ಇಂಜಿನಿಯರ್‌ ರಾಮಚಂದ್ರ ಹಾಗೂ ಬಾಲಚಂದ್ರ, ಭಾನುಪ್ರಕಾಶ್‌, ಅಸಿಸ್ಟೆಂಟ್‌ ಇನ್‌ಸ್ಪೆಕ್ಟರ್‌ ಬಾಲಕೃಷ್ಣ, ಸಿಸ್ಟರ್‌ ಮೇರಿ ಪಿಂಟೊ, ಗ್ರಾ.ಪಂ ಸದಸ್ಯರಾದ ವೈಭವ್‌ ಶೆಟ್ಟಿ, ಗೀತಾ ಮೊದಲಾದವರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.