ಶಬರಿಮಲೆ ವಿಚಾರ : ರಾಜ್ಯ ಚುನಾವಣಾಧಿಕಾರಿ ಪ್ರಶಂಸೆ

"ಪ್ರಧಾನಿಯನ್ನು ನೋಡಿ ಕಲಿತುಕೊಳ್ಳಿ'

Team Udayavani, Apr 16, 2019, 6:30 AM IST

teekaram-meena

ಕಾಸರಗೋಡು: ಶಬರಿಮಲೆ ವಿಷಯವನ್ನು ಚುನಾವಣಾ ಪ್ರಚಾರದ ವೇಳೆ ಹೇಗೆ ಬಳಸಬೇಕೆಂಬುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಮಾದರಿಯಾಗಿಸಬಹುದೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಟಿಕಾರಾಮ್‌ ಮೀಣ ಅಭಿಪ್ರಾಯಪಟ್ಟಿದ್ದಾರೆ.

ಕಲ್ಲಿಕೋಟೆಯಲ್ಲಿ ನಡೆದ ಎನ್‌ಡಿಎ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಬರಿ ಮಲೆಯನ್ನು ಪರಾಮರ್ಶಿಸದೆ ಆಚಾರ ಅನುಷ್ಠಾನಗಳ ಬಗ್ಗೆ ಮಾತನಾಡಿರುವುದು ಒಂದು ಗಮನೀಯ ಅಂಶವಾಗಿದೆ ಎಂದಿದ್ದಾರೆ.

ಶಬರಿಮಲೆ ವಿಷಯವನ್ನು ಚುನಾವಣಾ ಪ್ರಚಾರ ವೇಳೆ ಎತ್ತಬಹುದು. ಅದು ರಾಷ್ಟ್ರೀಯ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ವಿಷಯವಾಗಿದೆ.

ಕಲ್ಲಿಕೋಟೆಯಲ್ಲಿ ನಡೆದ ಎನ್‌ಡಿಎ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಶಬರಿಮಲೆ ಎಂಬ ಪದವನ್ನು ಪ್ರಯೋಗಿಸದಿರುವುದು ಎಲ್ಲರಿಗೂ ಮಾದರಿಯಾಗಿದೆ. ಆಚಾರ, ಅನುಷ್ಠಾನಗಳ ಬಗ್ಗೆ ಮಾತ್ರವೇ ಅವರು ಮಾತನಾಡಿದ್ದರು. ಜನರನ್ನು ಕಾಡುತ್ತಿ ರುವ ದುರಂತಗಳ ಕುರಿತಾದ ವಿಷಯಗಳನ್ನು ಚುನಾವಣೆಯಲ್ಲಿ ಚರ್ಚಾ ವಿಷಯ ವನ್ನಾಗಿಸಬೇಕೆಂದು ಚುನಾವಣಾಧಿಕಾರಿ ಸಲಹೆ ನೀಡಿದ್ದಾರೆ. ಎಲ್ಲ ರೀತಿಯ ಪ್ರಚಾರಗಳನ್ನು ಪರಿಶೀಲಿಸ ಲಾಗುವುದು. ಅದರಲ್ಲಿ ಚುನಾ ವಣ ನೀತಿ ಸಂಹಿತೆ ಉಲ್ಲಂಘನೆ ಯಾದಲ್ಲಿ ಕ್ರಮ ಕೈಗೊಳ್ಳಲಾಗುವುದು. ರಾಷ್ಟ್ರೀಯತೆ ಮತ್ತು ನಂಬಿಕೆಯ ಹೆಸರಲ್ಲಿ ಮತ ಯಾಚಿಸಬಾರದೆಂದು ಚುನಾವಣ ನೀತಿ ಸಂಹಿತೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆಯೆಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಕಾಸರಗೋಡು, ತೃಶ್ಶೂರು ಮತ್ತು ಕೊಲ್ಲಂ ಜಿಲ್ಲಾಧಿಕಾರಿಗಳಿಗೆ ಲಭಿಸಿದ ದೂರುಗಳನ್ನು ಆಯಾ ಜಿಲ್ಲಾಧಿಕಾರಿ ಪರಿಶೀಲಿಸಿ ಅಗತ್ಯದ ಕ್ರಮ ಕೈಗೊಳ್ಳಬಹುದೆಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.