ಅರಿಯಪ್ಪಾಡಿ ಈರ್ವರು ಉಳಾಕ್ಲು ಗೆಳೆಯರ ಬಳಗದಿಂದ ಭತ್ತದ ಬೇಸಾಯ

ಸಂಘಟನೆಯಿಂದ ಮಾದರಿ ಚಟುವಟಿಕೆ

Team Udayavani, Jul 30, 2019, 5:00 AM IST

29-KBL-1

ಹಂಸೀನಾ ಮೊಗ್ರಾಲ್‌ ನೇತೃತ್ವದಲ್ಲಿ ಭತ್ತದ ನೇಜಿಯನ್ನು ನೆಡಲಾಯಿತು.

ಕುಂಬಳೆ: ಅರಿಯಪ್ಪಾಡಿ ಮಾಡ ಶ್ರೀ ಈರ್ವರು ಉಳಾಕ್ಲು ಗೆಳೆಯರ ಬಳಗದ ವತಿಯಿಂದ ಉಪ್ಪಿನೆಯ ಗದ್ದೆಯಲ್ಲಿ ಭತ್ತದ ಬೇಸಾಯ ಮಾಡಲಾಯಿತು.

ಗದ್ದೆಗಿಳಿದ ಕೃಷಿ ಅಧಿಕಾರಿ
ಪುತ್ತಿಗೆ ಕೃಷಿ ಭವನದ ಕೃಷಿ ಅಧಿಕಾರಿ ಹಂಸೀನಾ ಮೊಗ್ರಾಲ್‌ ಭತ್ತದ ನೇಜಿಯನ್ನು ನೆಟ್ಟು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷಿಭವನದಿಂದ ದೊರೆಯುವ ನೆರವನ್ನು ಭತ್ತದ ಕೃಷಿಗೆ ನೀಡುವುದಾಗಿ ಭರವಸೆಯಿತ್ತರು.

ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರಾದ ನಾರಾಯಣ ಮೂಲ್ಯ ತುಳುವಾನ, ಮಹಾಲಿಂಗ ಉಪ್ಪಿನೆ, ಸದಾಶಿವ ಮಾಸ್ತರ್‌ ಬೇಳ, ಸುಂದರ ಕಟ್ನಡ್ಕ, ಬಾಬು ಪೂಜಾರಿ ಅರಿಯಪ್ಪಾಡಿ, ಬಟ್ಯ ಮುಂಡಿತ್ತಡ್ಕ, ವೇಣುಗೋಪಾಲ ಶೆಟ್ಟಿ ಕಿನ್ನಿಮಜಲು, ಕ್ಲಬ್‌ ಅಧ್ಯಕ್ಷ ಚಂದ್ರಶೇಖರ ಗುಣಾಜೆ, ಕಾರ್ಯದರ್ಶಿ ಸದಾನಂದ ಪಾರೆ ಮುಂತಾದವರು ಉಪಸ್ಥಿತರಿದ್ದರು.

ಯಂತ್ರಗಳಿಲ್ಲ; ಎತ್ತಿನ ಬಳಕೆ
ಗದ್ದೆ ಬೇಸಾಯಕ್ಕೆ ಯಂತ್ರವನ್ನು ಬಳಸದೆ ಎತ್ತುಗಳ ಮೂಲಕ ಉತ್ತು ನಾಟಿ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಬಾಲಗೋಕುಲ ವಿದ್ಯಾರ್ಥಿಗಳಿಗೆ ಬೇಸಾಯದ ಕುರಿತು ಮಾಹಿತಿ ನೀಡಲಾಯಿತು.ಈರ್ವರು ಉಳಾಕ್ಲು ಗೆಳೆಯರ ಬಳಗದ ಸದಸ್ಯರು ಮಹಿಳಾ ಸಂಘದ ಸದಸ್ಯೆಯರು ಬೇಸಾಯದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.