ಮನೆಯಿಂದಲೇ ಸಂಸ್ಕೃತಿ ಉಳಿಸಿ, ಬೆಳೆಸಿ : ಬೊಳ್ಳಜಿರ ಬಿ.ಅಯ್ಯಪ್ಪ


Team Udayavani, May 21, 2019, 6:10 AM IST

ayyappa

ಮಡಿಕೇರಿ :ಕೊಡಗಿನ ಸಂಸ್ಕೃತಿ, ಆಚಾರ, ವಿಚಾರ, ಪದ್ಧತಿಯನ್ನು ಹಿರಿಯರು ಮಕ್ಕಳಿಗೆ ಮನೆಯಿಂದಲೇ ಕಲಿಸಿದರೆ ಅದು ಉಳಿಯಲು ಸಾಧ್ಯ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ.

ನಾಪೆೊàಕ್ಲು ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿರುವ ಆಟ್‌ಪಾಟ್‌ ಪಡಿಪು ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕೊಡವ ಭಾಷೆಯನ್ನು ಬೆಳೆಸಲು ಹಿರಿಯರು ಮಕ್ಕಳಿಗ ಒತ್ತಾಸೆಯನ್ನು ನೀಡಬೇಕೆಂದ ಅವರು ಮಕ್ಕಳು ತಪ್ಪು ದಾರಿ ಹಿಡಿಯಲು ಫೊಷಕರು ಸಹ ಕಾರಣಾರಾಗುತ್ತಾರೆ ಏಕೆಂದರೆ ಮಕ್ಕಳ ಮೇಲಿನ ಹೆಚ್ಚಿನ ಮಮತೆ ಅವರನ್ನು ಖನ್ನರನ್ನಾಗಿಸುತ್ತದೆ ಆದುದರಿಂದ ಮನೆಯಲ್ಲಿ ಮಕ್ಕಳಿಗೆ ಉತ್ತಮ ವಾತವರಣದಲ್ಲಿ ಒಳ್ಳೆಯ ಗುಣ ನಡತೆ ಬಗ್ಗೆ ತಿಳಿಹೇಳ ಬೇಕೆಂದರು.

ಯಾವುದೆ ಮನುಷ್ಯನಗಲಿ, ಪ್ರಾಣಿಯಾಗಲಿ ಚಿಕ್ಕಂದಿನಿಂದಲೇ ಅವರಿಗೆ ಒಳ್ಳೆಯದನ್ನು ಕಲಿತರೇ ಅದು ಕೊನೆಯವರೆಗೂ ಉಳಿಯಲು ಸಾಧ್ಯ, ಮಕ್ಕಳಿಗೆ ಸಂಸ್ಕ$›ತಿ ಮಂದ್‌ ಮಾನಿಯ ಬಗ್ಗೆ ಹಿರಿಯರು ತಿಳಿ ಹೇಳಬೇಕೆಂದ ಅವರು ಮಕ್ಕಳು ಪ್ರೌಢಾವಸ್ಥೆಗೆ ಬಂದ ನಂತರ ಅವರನ್ನು ತಿದ್ದಲು ಸಾದ್ಯವಿಲ್ಲ ಇದನ್ನು ಪ್ರತಿಯೊಬ್ಬರೂ ಅರಿಯ ಬೇಕೆಂದರು.

ಯಾವುದೇ ಒಂದು ಸ್ವರ್ಧೆಯಲ್ಲಿ ಬಹುಮಾನ ಗಳಿಸಲು ಮಾತ್ರ ಭಾಗವಹಿಸುವುದು ಸರಿಯಲ್ಲ ಅವಕಾಶಗಳು ಸಿಗುವಾಗ ಅದನ್ನು ಬಳಸಿಕೊಂಡು ಮುಂದೆ ಬರಬೇಕೆಂದು ಹೇಳಿದರು. ನಮ್ಮ ಮಕ್ಕಳು ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ ಅಂತಹ ಸಾಧಕರಿಗೆ ಪೋ›ತ್ಸಾಹ ಸಿಗುತ್ತಿಲ್ಲ ಎಂದ ಅವರು ಕೊಡವ ಮಕ್ಕಡ ಕೂಟವು ಇಂದು ಅಂಥವರನ್ನು ಗುರುತಿಸಿ ಪೋ›ತ್ಸಾಹಿಸುವ ಕೆಲಸ ಮಾಡಿದೆ ಮುಂದೆ ಇದನ್ನು ಮುಂದು ವರೆಸಿಕೊಂಡು ಹೋಗಲಾಗುವುದು ಎಂದರು.

ನಂತರ ಮಾತನಾಡಿದ ಉಳುವಂಗಡ ಕಾವೇರಿ ಉದಯ ನನ್ನ ಎರಡು ಪುಸ್ತಕವನ್ನು ಇಲ್ಲಿ ಬಿಡುಗಡೆಗೊಳಿಸಲು ಸಹಕರಿಸಿ ಕೊಡವ ಮಕ್ಕಟ ಕೂಟದ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು
ಪುಸ್ತಕ ರಚಿಸಲು ಹಣದ ಸಹಾಯ ಮಾಡಿದ ದಾನಿಗಳಿಗೆ ಅವರು ಕೃತಜ`ತೆ ಸಲ್ಲಿಸಿದರು.

ಈ ಸಂದರ್ಭ ಭಾರತೀಯ ಹಾಕಿ ಕ್ಯಾಂಪ್‌ಗೆ, ಆಯ್ಕೆಯಾದ ಕುಂಡೊÂàಳಂಡ ಕಾರ್ಯಪ್ಪ, ರಾಷ್ಟ್ರೀಯ ಬಾಸ್ಕೆಟ್‌ ಬಾಲ್‌ ಆಟಗಾರ್ತಿ ಕೆಲೇಟಿರ ಹರ್ಷಿತ, ಪೆನ್ಸಿಂಗ್‌ ಚಾಂಪಿಯನ್‌ ಕೈಬುಲೀರ ಕುಟ್ಟಪ್ಪ ಮತ್ತು ಥ್ರೋಬಾಲ್‌ ಆಟಗಾರ್ತಿ ಬೊಪ್ಪಂಡ ರೀನಾರವರನ್ನು ಕೊಡವ ಮಕ್ಕಡ ಕೂಟದ ವತಿಯಿಂದ ಶಾಲು ಹೊದಿಸಿ ನೆನಪಿನ ಕಾಣಿಕೆಯನ್ನು ನೀಡಿ ಸಮ್ಮಾನಿಸಲಾಯಿತು.

ಕುಂಡೊÂàಳಂಡ ಕಾರ್ಯಪ್ಪ ಪರ ಅವರ ತಂದೆ ತಿಮ್ಮಯ್ಯ ಮತ್ತು ಕೆಲೇಟಿರ ಹರ್ಷಿಕ ಪರ ಅವರ ತಾಯಿ ಮಾಲ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಮಾರಂಃಭದಲ್ಲಿ ಲ್ಲಿ ಕೊಂಡೀರ ನಾಣಯ್ಯ, ಉಧ್ಯಮಿ, ಅರೆಯಡ ಪವಿನ್‌ ಪೊನ್ನಣ್ಣ, ಸನ್ಮಾನ ಸ್ವೀಕರಿಸಿದ ಬೊಪ್ಪಂಡ ರೀನಾ ಮತ್ತು ಉಮ್ಮತ್ತಾಟ್‌ ತರಬೇತುದಾರರಾದ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಮಾತನಾಡಿದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.