ಸೀತಾಂಗೋಳಿ: ಪಿಯುಸಿ ವಿದ್ಯಾರ್ಥಿಯ ಮೃತದೇಹ ಕೊಳದಲ್ಲಿ ಪತ್ತೆ
Team Udayavani, Jun 18, 2022, 8:31 PM IST
ಸೀತಾಂಗೋಳಿ: ವಿದ್ಯಾರ್ಥಿಯ ಮೃತದೇಹ ಶನಿವಾರ ಮುಜುಂಗಾವು ಕೊಳದಲ್ಲಿ ಪತ್ತೆಯಾಗಿದೆ.
ಮಂಗಳೂರು ಕಾಲೇಜಿನಲ್ಲಿ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಯಾಗಿರುವ ಶರತ್(17) ಮೃತಪಟ್ಟ ಯುವಕ.
ಸೂರಂಬೈಲು ನಿವಾಸಿ ಗೋಪಾಲ- ವಸಂತಿ ದಂಪತಿಯ ಪುತ್ರ ಶರತ್ ನ ಚಪ್ಪಲಿ ಹಾಗೂ ಮೊಬೈಲ್ ಪೋನ್ ಕೊಳದ ಬಳಿ ಕಂಡು ಬಂದಿತ್ತು. ಸ್ಥಳೀಯರು ನೀಡಿದ ಮಾಹಿತಿ ಬಳಿಕ ಉಪ್ಪಳ ಅಗ್ನಿಶಾಮಕ ದಳ ಸಿಬ್ಬಂದಿಗಳು ಕೊಳದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಮೃತ ಶರತ್, ತಂದೆ, ತಾಯಿ ಸಹೋದರ ಸಾಕ್ಷಾತ್, ಸಹೋದರಿ ಸಾಕ್ಷಿಯವರನ್ನು ಅಗಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್