ವಿದ್ಯಾಲಯ ಪರಿಸರಗಳನ್ನು ಮಾಫಿಯಾದಿಂದ ಮಾದಕ ವಸ್ತು ಮಾರಾಟ


Team Udayavani, Jul 8, 2017, 2:50 AM IST

Mandrax.jpg

ಕುಂಬಳೆ: ಮಾದಕ ವಸ್ತುಗಳ ಮಾರಾಟ ತಡೆಯುವ ಕಾರ್ಯಕ್ರಮಗಳು, ತಂಬಾಕು ವಿರೋಧಿ ದಿನಾಚರಣೆ, ಬೋಧನಾ ಶಿಬಿರಗಳು, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾ ಮಗಳ ಕುರಿತು ಪ್ರಾತ್ಯಕ್ಷಿಕೆ ನಡೆಯುತ್ತಿರುವ ಮಧ್ಯೆ ಇದೀಗ ಮೊಗ್ರಾಲ್‌, ಕುಂಬಳೆ, ಮೊಗ್ರಾಲ್‌ ಪುತ್ತೂರು ಹೈಯರ್‌ ಸೆಕೆಂಡರಿ ವಿದ್ಯಾಲಯಗಳ  ಪರಿಸರಗಳನ್ನು ಕೇಂದ್ರೀ ಕರಿಸಿ ಮಾದಕ ಮಾಫಿಯಾ ತಂಡದಿಂದ ಮಾದಕ ವಸ್ತುಗಳ ಮಾರಾಟ ಭಾರೀ ಗುಟ್ಟಿನಲ್ಲಿ ನಡೆಯುತ್ತಿದೆ.
 
ಗಾಂಜಾ ಬದಲು ಮಾದಕ ಮಾತ್ರೆಗಳ ಮಾರಾಟ
ಗಾಂಜಾ ಮಾರಾಟ ಮಾಡುತ್ತಿದ್ದು,ಪೊಲೀಸರ ಹದ್ದುಗಣ್ಣು ಬೀಳುತ್ತಿರುವ ಸುಳಿವು ತಿಳಿದ ತಂಡ ಇದೀಗ ನಿಲುವು ಬದಲಾ ಯಿಸಿ ಗುಪ್ತವಾಗಿ ಮಾದಕ ಮಾತ್ರೆಯ ಮಾರಾಟಕ್ಕೆ ತೊಡಗಿದೆ. ಈ ಮಾತ್ರೆಗಳ ಮಾರಾಟ ಜಾಲ ವಿದ್ಯಾಲಯ ಪರಿಸರದಲ್ಲಿ ಸಕ್ರಿಯವಾಗಿದೆ. ಕಾಸರಗೋಡು ಭಾಗದಿಂದ ಬೈಕಿನಲ್ಲಿ ಆಗಮಿಸುವ ತಂಡಗಳು ಮಾದಕ ಮಾತ್ರೆಗಳ ವಿತರಣೆಯ ಜಾಲದಲ್ಲಿ ಸಕ್ರಿಯವಾಗಿವೆ. ವಿದೇಶಗಳಲ್ಲಿ ಉತ್ಪಾದಿಸಿದ ಈ ಮಾತ್ರೆಗಳನ್ನು ಅಲ್ಲಿ ಕ್ಲಬ್‌ ಪಾರ್ಟಿ ವೇಳೆ  ಬಳಸಲಾಗುತ್ತದೆ. ಈ ಮಾತ್ರೆಯನ್ನು ಸೇವಿಸಿದಲ್ಲಿ ಗಂಟೆಗಳ ಕಾಲ ಕಿಕ್‌ ಉಳಿಯುವುದು. ಇದನ್ನು ಸೇವಿಸಿದಲ್ಲಿ ಕಿಡ್ನಿ ವೈಫಲ್ಯ, ಹೃದಯಾಘಾತ ಇನ್ನಿತರ ಅಪಾಯ ಸಂಭವಿಸುವ ಸಾಧ್ಯತೆ ಇದೆ. 

ಮಾಫಿಯಾ  ತಂಡದ ಸೆರೆಗೆ ಆಗ್ರಹ
ಮಾರಕ ಮಾದಕ ದಂಧೆಯಿಂದ ವಿದ್ಯಾರ್ಥಿಗಳು ದಾರಿ ತಪ್ಪಿ ಮಾದಕ ವಸ್ತುಗಳ ದುಷcಟಗಳಿಗೆ ಬಲಿಯಾಗುತ್ತಿರುವರು. ಪೊಲೀಸರು ಜಾಲವನ್ನು ಭೇದಿಸಲು ಗುಪ್ತ ಕಾರ್ಯಾಚರಣೆ ನಡೆಸುತ್ತಿದ್ದರೂ ಕೂದಲೆಳೆ ಅಂತರದಲ್ಲಿ ಅವರು  ಪಾರಾಗುತ್ತಿ ದ್ದಾರೆ. ಮಾದಕ ವಸ್ತು ಮಾರಾಟ ತಂಡವನ್ನು ತತ್‌ಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂಬುದಾಗಿ ಡಿ.ವೈ.ಎಫ್‌.ಐ. ಮೊಗ್ರಾಲ್‌ ಘಟಕ ಪೊಲೀಸರಲ್ಲಿ ಆಗ್ರಹಿಸಿದೆ.

ಟಾಪ್ ನ್ಯೂಸ್

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Two Sandeshkhali women withdraw complaint

Sandeshkhali; ಖಾಲಿ ಪತ್ರಕ್ಕೆ ಸಹಿ ಹಾಕಿಸಿದ್ದರು…: ಅತ್ಯಾಚಾರ ದೂರು ಹಿಂಪಡೆದ 2 ಮಹಿಳೆಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.