AIMS ಕಾಸರಗೋಡಿನಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ಬದಿಯಡ್ಕದಲ್ಲಿ ವ್ಯಾಪಾರಿಗಳಿಂದ ಸಹಿ ಸಂಗ್ರಹ
Team Udayavani, Sep 16, 2020, 7:23 PM IST
ಸಹಿ ಸಂಗ್ರಹ ಅಭಿಯಾನವನ್ನು ಎಸ್.ಎನ್. ಮಯ್ಯ ಬದಿಯಡ್ಕ ಉದ್ಘಾಟಿಸಿದರು.
ಬದಿಯಡ್ಕ: ಕೇಂದ್ರ ಸರಕಾರದಿಂದ ನಿಯಂತ್ರಿಸಲ್ಪಡುವ ವಿಶ್ವ ದರ್ಜೆಯ ಆರೋಗ್ಯ ವ್ಯವಸ್ಥೆಯಾದ “ಏಮ್ಸ್’ ಕಾಸರಗೋಡು ಜಿಲ್ಲೆಯಲ್ಲೇ ಸ್ಥಾಪಿಸಲ್ಪಡಬೇಕು. ಎಂಡೋಸಲ್ಫಾನ್ ಬಾಧಿತ ಪ್ರದೇಶವಾದ ಕಾಸರಗೋಡು ಜಲ್ಲೆಯ ಜನತೆಗೆ ಇದು ಅನುಕೂಲವಾಗಬೇಕು ಎಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಎಸ್.ಎನ್. ಮಯ್ಯ ಬದಿಯಡ್ಕ ಹೇಳಿದರು.
ಏಮ್ಸ್ ಸಂಸ್ಥೆ ಕಾಸರಗೋಡು ಜಿಲ್ಲೆಗೆ ಎಂಬ ಘೋಷಣೆಯೊಂದಿಗೆ ಬದಿಯಡ್ಕ ಬಸ್ ನಿಲ್ದಾಣದ ಸಮೀಪದಲ್ಲಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ವತಿಯಿಂದ ನಡೆದ ಸಹಿ ಸಂಗ್ರಹ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆವಿವಿಇಎಸ್ ಬದಿಯಡ್ಕ ಯೂನಿಟ್ ಅಧ್ಯಕ್ಷ ಕುಂಜಾರು ಮುಹಮ್ಮದ್ ಹಾಜಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯದರ್ಶಿ ಹಮೀದ್ ಕಾರ್ಯಕ್ರಮ ನಿರೂಪಿಸಿದರು. ಬದಿಯಡ್ಕ ಪೇಟೆಯಲ್ಲಿ ಸಹಿ ಸಂಗ್ರಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ